‘ಆ ಕಾಲವೊಂದಿತ್ತು, ದಿವ್ಯ ತಾನಾಗಿತ್ತು!’

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೊದಲನೆಯ ಬಾರಿ ನಾನು ಭಾಗವಹಿಸಿದ್ದು ೧೯೭೦ರಲ್ಲಿ ಬೆಂಗಳೂರಿನಲ್ಲಿ. ದೇಜಗೌ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಬೇಂದ್ರೆ ಅವರ ಕವಿಗೋಷ್ಠಿಯ ಅಧ್ಯಕ್ಷತೆ ಸಹಿತ ಕನ್ನಡ ಹಿರಿಯ ಮತ್ತು ಆಗಿನ ನವ್ಯದ ಸಾಹಿತಿಗಳನ್ನು ಕಂಡದ್ದು, ಅವರ ಮಾತುಗಳನ್ನು ಕೇಳಿದ್ದು ಒಂದು ಸುಂದರ ಅನುಭವ.

ಅಂದಿನ ಅನೇಕ ಸಾಹಿತಿಗಳು ಇಂದು ನಮ್ಮೊಂದಿಗಿಲ್ಲ. ನಿಸಾರ್ ಅವರ ‘ನಿಮ್ಮೊಡನಿದ್ದೂ ನಿಮ್ಮಂತಾಗದೆ ‘ಕವನ ವಾಚನ ತನ್ನ ಓರಗೆಯ ನವ್ಯ ಕವಿಗಳನ್ನು ನೋಡುತ್ತಾ ನಡೆದಾಗ ಸಭೆಯಲ್ಲಿ ಚಪ್ಪಾಳೆ.

ಬೆಂಗಳೂರಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದ ಸುದ್ದಿಗಳನ್ನು ಅಂತರ ಜಾಲದ ತಾಣಗಳಲ್ಲಿ ಓದುತ್ತಾ ನೋಡುತ್ತಾ ಅಂದುಕೊಳ್ಳುತ್ತೇನೆ,

‘ಆ ಕಾಲವೊಂದಿತ್ತು, ದಿವ್ಯ ತಾನಾಗಿತ್ತು !’

 

‍ಲೇಖಕರು avadhi

February 6, 2011

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

‘ಕಸ’ಪ

೧ ಪ್ರತಿಕ್ರಿಯೆ

  1. ಈಶ್ವರ ಭಟ್,ತೋಟಮನೆ

    ಈ ಎಲ್ಲಾ ಕೊರತೆಗಳು ಒಂದು ಸುಂದರ ಮಿಡಿವ ಕವನವಾಗಲಿ , ಬದಲಾವಣೆಯ ಸಹಜತೆಯನ್ನು ಮೀರಲಾಗದ ಬದುಕಿನ ಎಲ್ಲವೂ , ಎಲ್ಲಾ ಕಾಲ ಘಟ್ಟಗಳು ಕಾವ್ಯವಾಗುವುದಿಲ್ಲವೇ?. ಬರೆದು ಬಯಲಾಗಲಿ!.

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: