ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಇಂದು ‘ಭೂಮಿ ದಿನ’

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

1 Comment

  1. ಆತ್ರಾಡಿ ಸುರೇಶ ಹೆಗ್ಡೆ

    ಪ್ರಕೃತಿಯ ಮುಂದೆ ನಿಸ್ಸಹಾಯಕ ಮನುಜ!

    ಧೂಮಪಾನಿಗಳಲ್ಲಿ ಅರಿವು ಮೂಡಿಸಿದರೆ
    ಧೂಮಪಾನಕ್ಕೆ ಹಾಕಬಹುದು ಕಡಿವಾಣ

    ವಾಹನಗಳ ಬಳಕೆಯನ್ನು ಕಡಿತಗೊಳಿಸಿ
    ನಿಯಂತ್ರಿಸಲೂಬಹುದು ವಾಯುಮಾಲಿನ್ಯ

    ಪ್ರಕೃತಿಗೆ ತಾನೆಷ್ಟು ಸಹಕಾರಿ ಎಂಬುದನು
    ತೋರಿಸಿಕೊಳ್ಳುತ್ತಿದ್ದರೂ ಈಗ ಈ ಮನುಜ

    ಪ್ರಕೃತಿ ತನ್ನ ವಿಕೋಪವನು ತೋರಿಸದೇ
    ಬಿಡುವುದಿಲ್ಲ ಅನ್ನುವ ಮಾತೂ ಈಗ ನಿಜ

    ಕೆಡಿಸಿದ ವಾತಾವರಣವನು ಸರಿಪಡಿಸಿ ಈಗ
    ನೆಮ್ಮದಿಯ ಹೊಂದಲು ಬಿಡೆನೆಂದು ನಗುತಿದೆ

    ಧೂಮಪಾನಿಯಂತೆ ತಾನೇ ಹೊಗೆಯುಗುಳಿ
    ಲಕ್ಷಾಂತರ ಜನರ ಮನಶಾಂತಿಯ ಕೆಡಿಸಿದೆ

    ಮನುಜ ಏನ ಸಾಧಿಸಿದರೂ ಪ್ರಕೃತಿಯ ಮುಂದೆ
    ಸದಾಕಾಲ ನಿಸ್ಸಹಾಯಕನಾಗಿಯೇ ಇರುವ ನಿಜದಿ

    ಗಾಳಿ ಮಳೆಗೆ ಧರೆಗುರುಳುವ ಮರಗಳ ಲೆಕ್ಕವಿಲ್ಲಿಲ್ಲ
    ಉದ್ಯಾನವನದ ಮರ ಉಳಿಸಿದರೂ ನಮ್ಮ ಮಂದಿ
    **********

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading