ಇಲ್ಲಿದೆ ತಿಪಟೂರು ಸಾಹಿತ್ಯ ಸಮ್ಮೇಳನದ ಝಲಕ್

ಬಹುಷಃ ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಮಾದರಿಯಾಗುವಂತಹ ಸಮ್ಮೇಳನಕ್ಕೆ ತಿಪಟೂರು ಸಾಕ್ಷಿಯಾಯಿತು. ಬಿಜಾಪುರದಲ್ಲಿ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನವು ಸಮ್ಮೇಳನ ಹೇಗಿರಬಾರದು ಎನ್ನುವುದಕ್ಕೆ ಸಾಕ್ಷಿಯಾದರೆ ತಿಪಟೂರಿನಲ್ಲಿ ಜರುಗಿದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕ ನಡೆಸಿದ ಸಮ್ಮೇಳನವು ಮಾದರಿಯಾಗಿ ನಿಂತಿತು.

ರಂಗಕರ್ಮಿ ನಟರಾಜ ಹೊನ್ನವಳ್ಳಿ ಅಧ್ಯಕ್ಷತೆಯಲ್ಲಿ ಜರುಗಿದ ಸಮ್ಮೇಳನ ಇಂದಿನ ತುರ್ತುಗಳ ಮೇಲೆ ಬೆಳಕು ಚೆಲ್ಲಿತು. ನಟರಾಜ ಹೊನ್ನವಳ್ಳಿ ಅವರು ಅಧ್ಯಕ್ಷ ಎಂಬ ಯಾವುದೇ ಬಿಂಕ ಇಟ್ಟುಕೊಳ್ಳದೆ ಜನರ ನಡುವೆ ಓಡಾಡುತ್ತ ಅಗತ್ಯವಿದ್ದಾಗಳೆಲ್ಲಾ ಚರ್ಚೆಗೆ ಕಾವು ಕೊಡುತ್ತಾ ಮಾದರಿಯಾದರು.

ಆ ಸಮ್ಮೇಳನದ ಚಿತ್ರಗಳು ಇಲ್ಲಿವೆ. ದೊಡ್ಡ ಸೈಜ್ ನ ಚಿತ್ರಗಳಿಗಾಗಿ ಫೋಟೋದ ಮೇಲೆ ಕ್ಲಿಕ್ ಮಾಡಿ

ಚಿತ್ರಗಳನ್ನು ದೊಡ್ಡದಾಗಿ ನೋಡಲು ಅವುಗಳ ಮೇಲೆ ಕ್ಲಿಕ್ಕಿಸಿ :

‍ಲೇಖಕರು avadhi

March 22, 2013

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: