ಜಂಗಮ ಕಲೆಕ್ಟಿವ್ ಮತ್ತು ಬೀ ಕಲ್ಚರ್ ವತಿಯಿಂದ ಲೇಖಕ ಗುರುಪ್ರಸಾದ್ ಕಂಟಲಗೆರೆ ಅವರ ‘ಟ್ರಂಕು ತಟ್ಟೆ’ ಕೃತಿ ಬಿಡುಗಡೆ ಮಾಡಲಾಯಿತು.
ಬೆಂಗಳೂರಿನ ರಾಜರಾಜೇಶ್ವರಿ ನಗರದ ಜಂಗಮ ಕಲೆಕ್ಟಿವ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚಿತ್ರ ನಿರ್ದೇಶಕಿ ಸುಮನಾ ಕಿತ್ತೂರು ಕೃತಿ ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಲೇಖಕರುಗಳಾದ ದು. ಸರಸ್ವತಿ, ವಿ.ಎಲ್. ನರಸಿಂಹಮೂರ್ತಿ, ಗುರುಪ್ರಸಾದ್ ಕಂಟಲಗೆರೆ, ಬೀ ಕಲ್ಚರ್ ನ ವಿಷ್ಣು ಕುಮಾರ್, ಜಂಗಮ ಕಲೆಕ್ಟಿವ್ ನ ಲಕ್ಷ್ಮಣ್ ಕೆ.ಪಿ ಉಪಸ್ಥಿತರಿದ್ದರು.
0 ಪ್ರತಿಕ್ರಿಯೆಗಳು