ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಎಲ್ಲರ ಮುಖದಲ್ಲಿ ಸೂತಕದ ಛಾಯೆ

eggtv

1984…

ನಾನಾಗ ನಾಲ್ಕನೇ ಕ್ಲಾಸು.ಇದ್ದಕ್ಕಿದ್ದಂತೆ ಒಂದು ದಿನ ನಮ್ಮನೆ ಏರಿಯಾದ ಜನ ಶ್ರೀಮಂತರೊಬ್ಬರ ಮನೆ ಮುಂದೆ

ಜಮಾಯಿಸತೊಡಗಿದ್ದರು. ಎಲ್ಲರ ಮುಖದಲ್ಲಿ ಸೂತಕದ ಛಾಯೆ. ಆದರೆ ಆ ಮನೆಯೊಳಗೆ ಹೋಗಲು ಯಾರೊಬ್ಬರೂ ತಯಾರಿಲ್ಲ.

ಸುಮ್ಮನೇ ತಮ್ಮತಮ್ಮಲ್ಲೇ ಗುಸುಗುಸು.ನನಗಾಗಲೇ ಆ ಶ್ರೀಮಂತ ಸತ್ತು ಹೋಗಿರಬೇಕು ಅದಕ್ಕೇ ಇವರೆಲ್ಲ ಜಮಾಯಿಸಿದ್ದಾರೆಂಬ ಅನುಮಾನ ಶುರುವಾಗಿತ್ತು..

ಹಾಗೆ ಸುಮಾರು ಹೊತ್ತು ಅಲ್ಲಲ್ಲೇ ನಿಂತಿದ್ದ ಜನತೆಗೆ ಕೊನೆಗೂ ಆ ಮನೆಯೊಳಗಿಂದ ಬುಲಾವ್ ಬಂತು.

ಪುದುಪುದು ಅಂತ ಜನ ಒಳಗಡೆ ನುಗ್ಗತೊಡಗಿದರು.

ನಾನೂ ಹುಡುಗಾಟಕ್ಕಾಗಿ ನುಗ್ಗಿದ್ದೆ.

ನನ್ನ ಅನುಮಾನ ನಿಜವಾಗಿತ್ತು.ಯಾರೋ ಸತ್ತು ಹೋಗಿದ್ದರು.

ಪೂರ್ಣ ಓದಿಗೆ: ಮೀಡಿಯಾ ಮೈಂಡ್

‍ಲೇಖಕರು avadhi

24 September, 2009

ನಿಮಗೆ ಇವೂ ಇಷ್ಟವಾಗಬಹುದು…

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಕುಮಾರ ರೈತ- ಸಂಕಥೆಯಿಂದ ಆತ್ಮಕಥನ; ಬದುಕಿನ ಕೊನೆ ಹಂತವೆನ್ನುವ ಸಾಮಾನ್ಯ ಭಾವನೆ ಇದೆ. ವಯಸ್ಸಿಗೂ ಅನುಭವಗಳಿಗೂ ಸಂಬಂಧವಿಲ್ಲ. ಬದುಕನ್ನು ನೋಡುವ ಸೀಮಿತ ದೃಷ್ಟಿಕೋನ ಕಳೆದುಕೊಳ್ಳಬೇಕು. ಹೀಗಾದಾಗ ಆತ್ಮಕಥನ; ಬದುಕಿನ ಕೊನೆ ಹಂತವಲ್ಲ’  ಇಂಥ ಅನೇಕ ಅನುಭವಗಳ ಕಥನ ಡೋರ್ ನಂಬರ್-142 ಕೃತಿಯಲ್ಲಿದೆ’  […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading