ಎಸ್‌ ಜಿ ಸಿದ್ದರಾಮಯ್ಯ ಅವರ ಕೃತಿ ಬಿಡುಗಡೆ ಸಮಾರಂಭದ ಫೋಟೋ ಆಲ್ಬಂ

ʼಅವಧಿʼ ಅಂಗಳದಲ್ಲಿ ಎಸ್‌ ಜಿ ಸಿದ್ದರಾಮಯ್ಯ ಅವರ ʼಬಿಜ್ಜಳ ನ್ಯಾಯ ಹಾಗೂ ದಕ್ಕದ ದಾರಿಯಲ್ಲಿʼ ಕೃತಿ ಬಿಡುಗಡೆ ಸಮಾರಂಭ ಜರುಗಿತು.

ಸಮಾರಂಭದಲ್ಲಿ ಎಂ ಎಸ್‌ ಆಶಾದೇವಿ ಮತ್ತು ರಾಮಲಿಂಗಪ್ಪ ಬೇಗೂರು ಅವರು ಎಸ್‌ ಜಿ ಸಿದ್ದರಾಮಯ್ಯ ಅವರ ಕೃತಿಗಳ ಅವಲೋಕನ ನಡೆಸಿದರು.

ʼಅವಧಿʼಯ ಪ್ರಧಾನ ಸಂಪಾದಕರಾದ ಜಿ ಎನ್‌ ಮೋಹನ್‌ ಅವರು ಕಾರ್ಯಕ್ರಮ ನಿರ್ವಹಿಸಿದರು.

ಕೃತಿ ಬಿಡುಗಡೆ ಸಮಾರಂಭದ ಫೋಟೋ ಆಲ್ಬಂ ಇಲ್ಲಿದೆ.

‍ಲೇಖಕರು Avadhi

November 24, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: