ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಐತಿಹಾಸಿಕ ಚಿತ್ರದುರ್ಗದಲ್ಲಿ ಐತಿಹ್ಯ ಸೃಷ್ಟಿಸಿದ ‘ಭಾರತ ಭಾಗ್ಯ ವಿಧಾತ’

ಮದಕರಿ ನಾಯಕನಾಳಿದ ಬೀಡಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜೀವನ ಸಾಧನೆ ಬಿಂಬಿಸುವ ಧ್ವನಿ-ಬೆಳಕು ಕಾರ್ಯಕ್ರಮ ಚಿತ್ರದುರ್ಗದಲ್ಲಿ ತನ್ನ ಚಾಪು ಮೂಡಿಸಿದೆ. ಧ್ವನಿ-ಬೆಳಕಿನ ತಳುಕಿನಾಟಕ್ಕೆ ಸಂಗೀತದ  ತಾಳಮೇಳ ಸೇರಿ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿದ್ದು ಸುಳ್ಳಲ್ಲ. ಇಡೀ ಕಾರ್ಯಕ್ರಮವನ್ನು ತದೇಕಚಿತ್ತದಿಂದ ವೀಕ್ಷಿಸಿದ ಪ್ರೇಕ್ಷಕರು ಹೊಗಳಿಕೆಗಳ ಸುರಿಮಳೆ ಸುರಿಸಿದ್ದಾರೆ.

‍ಲೇಖಕರು admin

1 March, 2017

BBV

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading