ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಓದುವ ಕುತೂಹಲ ಹುಟ್ಟಲು ಇಷ್ಟು ಸಾಕು!

Fullscreen capture 21-07-09 061602

ಕರಾವಳಿಯ ಕಿರಿ ಮಂಜೇಶ್ವರದಿಂದ ಬಂದು ಬೆಂಗಳೂರಿನಲ್ಲಿ ಗೂಡಂಗಡಿ ಇಟ್ಟುಕೊಂಡಿರುವ ಆನಂದನನ್ನು ಜಯಂತ ಕಾಯ್ಕಿಣಿ ಮಾತಾಡಿಸಿದ್ದಾರೆ. ಮೂಲತಃ ತಮಿಳುನಾಡಿನವರಾದ, ಬಹಳ ವರ್ಷಗಳಿಂದ ಹೊಸಪೇಟೆಯಲ್ಲಿರುವ ಅರ್ಮುಗಂ ಅವರನ್ನು ಪರಶುರಾಮ ಕಲಾಲ್ ಮಾತಿಗೆಳೆದಿದ್ದಾರೆ. ಎರಡು ಓದಬೇಕಾದಂಥವು. ಸಂದರ್ಶನದ ಇರಾದೆಗೆ ಸೂಚಕವಾಗಿ, ನಾವು ಕೆಳಕಂಡ ಸೂಚಕಗಳನ್ನು ರೂಪಿಸಿದ್ದೇವೆ ಅಂತ ಆರಂಭದಲ್ಲೇ ಅಕ್ಷರ ಅವರು ಹೇಳಿರುವ ಸೂಚಕಗಳು ಹೀಗಿವೆ.
*ಕಳೆದ ಒಂದೆರಡು ವರ್ಷಗಳಲ್ಲಿ ಎದುರಿಸಿದ ಬಹುದೊಡ್ಡ ಸಮಸ್ಯೆ ಸವಾಲು *ಅದನ್ನು ನಿಭಾಯಿಸಿದ ಬಗೆ; ಕಲಿತ ಪಾಠಗಳು *ಈಚೆಗೆ ನಮ್ಮ ಸುತ್ತಮುತ್ತಲಿನ ಬದುಕಿನಲ್ಲಾಗುತ್ತಿರುವ ಮುಖ್ಯವಾದ ಮಾರ್ಪಾಟು *ಮುಂದೆ ಬರಲಿರುವ ಕಾಲದ ಬಗ್ಗೆ ಇರುವ ನಿರೀಕ್ಷೆಗಳು.

ಓದುವ ಕುತೂಹಲ ಹುಟ್ಟಲು ಇಷ್ಟು ಸಾಕು!

ಪೂರ್ಣ ಓದಿಗೆ: ಚಂಪಕಾವತಿ

‍ಲೇಖಕರು avadhi

21 July, 2009

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading