ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕನ್ನಡ ಸಾಹಿತ್ಯ ಪರಿಷತ್ತಿಗೀಗ ನೂರರ ಹರೆಯ..

ನೂರರ ಗಡಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವಿಷಯ ಕುರಿತು ಮಧ್ಯಾಹ್ನದ ಗೋಷ್ಠಿ. ಪ್ರೊ. ಜಿ. ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿಯ ಕುರಿತು ಕುರಿತು ಉಪನ್ಯಾಸ ನಡೆಯಿತು. ಡಾ. ಬಸವಲಿಂಗ ಪಟ್ಟದ್ಧೇವರು, ಹಾಗೂ ಡಾ. ಎಂ.ಎಲ್. ಶಂಕರಲಿಂಗಪ್ಪ ಅವರು ಕನ್ನಡ ಸಾಹಿತ್ಯ ಪರಿಷತ್ತು: ಸಾಹಿತ್ಯ ಮತ್ತು ಸಾಂಸ್ಕೃತಿಕ ಸಾಧನೆ ಕುರಿತು ಉಪನ್ಯಾಸ ನೀಡಿದರು.
ಫೋಟೋಗಳು : ರಮೇಶ್ ಹಿರೇಜಂಬೂರ್

 

‍ಲೇಖಕರು G

8 January, 2014

ನಿಮಗೆ ಇವೂ ಇಷ್ಟವಾಗಬಹುದು…

1 Comment

  1. bharathi

    ನನ್ನ ಮುತ್ತಜ್ಜ ಸಾಹಿತ್ಯ ಪರಿಷತ್ತಿನ ಮೊದಲ ಕಾರ್ಯದರ್ಶಿ ಆಗಿದ್ದರು …

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading