ರಂಗಮಂಡಲ ಸಾಂಸ್ಕೃತಿಕ ಸಂಘ ಮತ್ತು ಸಿವಗಂಗ ಟ್ರಸ್ಟ್ನಿಂದ ‘ಕಾವ್ಯ ಬದುಕಿನ ಉತ್ಸವ ಶ್ರೀನಿವಾಸ ಜಿ. ಕಪ್ಪಣ್ಣ–75 ಸಾಂಸ್ಕೃತಿಕ ಸಂಭ್ರಮ’ ಕಾರ್ಯಕ್ರಮ ಸರ್ ಎಂ.ವಿ. ಬಡಾವಣೆಯಲ್ಲಿರುವ ಸಿವಗಂಗ ರಂಗ
ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಾಹಿತಿ ಚಂದ್ರಶೇಖರ ಕಂಬಾರ ಕಾರ್ಯಕ್ರಮದ ಸರ್ವಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಟಿ.ಎನ್. ಸೀತಾರಾಂ ಉದ್ಘಾಟಿಸಿದರು. ಎಚ್.ಎಸ್. ವೆಂಕಟೇಶಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಶ್ರೀನಿವಾಸ ಜಿ. ಕಪ್ಪಣ್ಣ, ಗಿರಿಜಾ ಲೋಕೇಶ್, ಹೇಮಾ ಪಟ್ಟಣಶೆಟ್ಟಿ, ಶ್ರೀಕಂಠಮೂರ್ತಿ ಕೆ.ಆರ್. ಟಿ.ಎಸ್. ವಿವೇಕಾನಂದ, ಶೂದ್ರ ಶ್ರೀನಿವಾಸ, ಡಾ. ಎಲ್.ಜಿ. ಮೀರಾ, ಡಾ. ಸುಕನ್ಯಾ ಮಾರುತಿ, ಸತೀಶ ಕುಲಕರ್ಣಿ ಮತ್ತು ಸಿದ್ಧರಾಮ ಹೊನ್ಕಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಪೋಟೋ ಆಲ್ಬಂ ಇಲ್ಲಿದೆ.
0 ಪ್ರತಿಕ್ರಿಯೆಗಳು