ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ಕರೆಯಿತೋ ಕಡಲತೀರ’ ‘ಮತ್ತೆ ಮತ್ತೆ ಪಂಪ’

ಕನ್ನಡ ಪ್ರಕಾಶನ ಲೋಕದ ‘ಅ’ ಮತ್ತು ‘ಅ’ ಅಂದರೆ ಅಹರ್ನಿಶಿ ಹಾಗೂ ಅಭಿನವ ಎರಡು ಹೊಸ ಪುಸ್ತಕಗಳನ್ನು ಓದುಗರ ಕೈಗಿಟ್ಟಿತು. ಜಿ ಎಚ್ ನಾಯಕ ಅವರ ‘ಮತ್ತೆ ಮತ್ತೆ ಪಂಪ’ ಹಾಗೂ ಜಿ ಪಿ ಬಸವರಾಜು ಅವರ ‘ಕರೆಯಿತೋ ಕಡಲತೀರ’ ಬಿಡುಗಡೆಯಾಯಿತು.

ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದ ನೋಟ ಇಲ್ಲಿದೆ. ಇನ್ನೂ ಹೆಚ್ಚು ಫೋಟೋಗಳಿಗಾಗಿ ಯಥಾಪ್ರಕಾರ ‘ಓದುಬಜಾರ್’ಗೆ ಭೇಟಿ ಕೊಡಿ

img_4408

img_4376 img_4381

img_44071

‍ಲೇಖಕರು avadhi

5 January, 2009

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

1 Comment

  1. Bhavya G.K

    ನನ್ನ ನೆಚ್ಚಿನ ಗುರುಗಳು ಮಂಜಪ್ಪ ಸರ್ ಅವರ ಒಂದು ಭಾವಚಿತ್ರ ವನ್ನು ಇಂಟರ್ ನೆಟ್ ನಲ್ಲಿ ನೋಡಲು ತುಂಬ ಸಂತೋಷ ವಾಗುತ್ತಿದೆ ……ಇ ಸೌಲಬ್ಯ ಒದಗಿಸಿದ ವೆಬ್ಸೈಟ್ಗೆ ನನ್ನ ದನ್ಯವಾದಗಳು ..ಒಳ್ಳೆಯ ಪ್ರಯತ್ನ ….

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading