‘ಕರ್ನಾಟಕ ಪತ್ರಕರ್ತೆಯರ ಸಂಘ’ದ ಉದ್ಘಾಟನೆ ಫೋಟೋ ಆಲ್ಬಂ

ಇಂದು ಕನ್ನಡ ಸಾಹಿತ್ಯಪರಿಷತ್ ನ ಸಭಾಂಗಣದಲ್ಲಿ ‘ಕರ್ನಾಟಕ ಪತ್ರಕರ್ತೆಯರ ಸಂಘ’ದ ಉದ್ಘಾಟನೆ ಜರುಗಿತು.

ಖ್ಯಾತ ಪತ್ರಕರ್ತೆ ಕಲ್ಪನಾ ಶರ್ಮ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಾಧ್ಯಮ ತಜ್ಞರಾದ ಡಾ ಉಷಾರಾಣಿ ನಾರಾಯಣ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾದ ಎನ್ ಬೃಂಗೀಶ್, ಪ್ರೆಸ್ ಕ್ಲಬ್ ನ ಅಧ್ಯಕ್ಷರಾದ ಸದಾಶಿವ ಶೆಣೈ, ಹಿರಿಯ ಪತ್ರಕರ್ತರಾದ ನಾಗಮಣಿ ಎಸ್ ರಾವ್ ಮುಖ್ಯ ಅತಿಥಿಗಳಾಗಿದ್ದರು.

ಸಮಾರಂಭದ ಸಡಗರ ಸಂಭ್ರಮ ಬಿಂಬಿಸುವ ಫೋಟೋ ಆಲ್ಬಂ ಇಲ್ಲಿದೆ-

‍ಲೇಖಕರು avadhi

March 23, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: