ಕಲಬುರ್ಗಿ ಕೃತಿ ಬಿಡುಗಡೆಯ ಆತ್ಮೀಯ ಫೋಟೋ ಆಲ್ಬಮ್

ಮಹಿಪಾಲ ರೆಡ್ಡಿ ಮುನ್ನೂರ್ ಹಾಗೂ ವಿಜಯಭಾಸ್ಕರ ರೆಡ್ಡಿ ಅವರ ಕೃತಿಗಳು ಕಲಬುರ್ಗಿಯಲ್ಲಿ ಇತ್ತೀಚಿಗೆ ಬಿಡುಗಡೆಯಾಯಿತು.

ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಹೆಚ್ ಎಂ ಮಹೇಶ್ವರಯ್ಯ, ಪತ್ರಕರ್ತ ಜಿ ಎನ್ ಮೋಹನ್, ಲಿಂಗರಾಜ ಶಾಸ್ತ್ರಿ, ಈಶ್ವರಯ್ಯ ಮಠ ಅವರು ಮುಖ್ಯ ಅತಿಥಿಗಳಾಗಿದ್ದರು. ರೈತ ಚಿನ್ನಪ್ಪ ತುಳೇರ್ ಪುಸ್ತಕ ಬಿಡುಗಡೆಗೊಳಿಸಿದರು. ಸಾಹಿತಿ ಸಂಧ್ಯಾ ಹೊನಗುಂಟಿಕರ್ ಪುಸ್ತಕ ಪರಿಚಯಿಸಿದರು.

ಸಿದ್ಧಪ್ರಸಾದ ರೆಡ್ಡಿ ಸ್ವಾಗತಿಸಿದರು. ಹಿರಿಯ ಪತ್ರಕರ್ತ ಪ್ರಭಾಕರ ಜೋಶಿ ಕಾರ್ಯಕ್ರಮ ನಿರ್ವಹಿಸಿದರು. ರತ್ನಕಲಾ ರೆಡ್ಡಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

‍ಲೇಖಕರು avadhi

July 15, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: