ಕಲಬುರ್ಗಿ ರಂಗಾಯಣದಲ್ಲಿ ಹುಲಗಪ್ಪ ಕಟ್ಟಿಮನಿ…

ಪ್ರಭಾಕರ ಜೋಶಿ

ರಂಗಾಯಣ ಕಲಬುರಗಿಯಲ್ಲಿ ಮೈಸೂರಿನ ಹುಲಗಪ್ಪ ಕಟ್ಟಿಮನಿಯವರಿಂದ ಮರಾಠಿ ಮೂಲದ ಮಹೇಶ್ ಯಲಕುಂಚವರ್ ರವರ ಆತ್ಮಕಥನ ನಾಟಕವನ್ನು ಓದಲಾಯಿತು.

ಈ ಸಂದರ್ಭದಲ್ಲಿ ಕಲಬುರಗಿ ರಂಗಾಯಣದ ನಿರ್ದೇಶಕರಾದ ಪ್ರಭಾಕರ್ ಜೋಶಿ ಮತ್ತು ಹಿರಿಯ ರಂಗಕರ್ಮಿಗಳಾದ ಪ್ರಭಾಕರ್ ಸಾತಖೇಡ್, ಶಂಕ್ರಯ್ಯ ಆರ್ ಗಂಟಿ, ಡಾ ಸುರೇಶ ಹೇರೂರ, ಅಶೋಕ್ ಚಿತ್ಕೋಟಿ, ರಾಘವೇಂದ್ರ ಹಳೇಪೇಟೆ, ಕಲಬುರಗಿಯ ಯುವ ನಾಟಕಕಾರರು ಹಾಗೂ ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ. ವಿಕ್ರಂ ವಿಸಾಜಿ ಯವರು ಮತ್ತು ರಂಗಾಯಣದ ಕಲಾವಿದರು ಮತ್ತು ತಂತ್ರಜ್ಞರು ಉಪಸ್ಥಿತರಿದ್ದರು.

‍ಲೇಖಕರು Admin

August 1, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: