‘ಕಾಡ ಹೂವಿನ ಹಾಡು’ ಸಾಂಕೇತಿಕ ಬಿಡುಗಡೆ..

ವರದಿ: ಮೆಹಬೂಬ್ ಮಠದ ಕೊಪ್ಪಳ

ಯುವ ಕವಿ ವಿಠ್ಠಲ ದಳವಾಯಿ ಅವರು ಅನುವಾದಿಸಿರುವ ಹಾಗೂ ‘ಸಮಕಾಲೀನ ಓದು ಬರಹ ಪ್ರಕಾಶನ’ ಪ್ರಕಟಿಸಿರುವ
ವಿಲಿಯಂ ಬ್ಲೇಕ್ ಕವಿತೆಗಳ ಅನುವಾದ ಸಂಕಲನ ‘ಕಾಡ ಹೂವಿನ ಹಾಡು’ ಕೃತಿಯನ್ನು ವೈಷ್ಣವಿ ಪ್ರಕಾಶನದ ಪುಸ್ತಕ ಮಳಿಗೆಯಲ್ಲಿ ಸಾಂಕೇತಿಕವಾಗಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಾಹಿತಿಗಳಾದ ಜಿ.ಪಿ. ಬಸವರಾಜು, ದಸ್ತಗೀರ ದಿನ್ನಿ, ಕವಿಗಳಾದ ವಿಠ್ಠಲ ದಳವಾಯಿ, ಮೆಹಬೂಬ್ ಮಠದ, ಮೆಹಬೂಬ್ ಮುಲ್ತಾನಿ, ಭುವನಾ ಹಿರೇಮಠ, ಮುದಿರಾಜ ಬಾಣದ, ಚಾಂದ್ ಕವಿಚಂದ್ರ, ಸುಮಿತ್ ಮೇತ್ರಿ ಮುಂತಾದವರು ಹಾಜರಿದ್ದರು.

‍ಲೇಖಕರು Admin

October 22, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: