ಕಿರುರಂಗ ಮಂದಿರದಲ್ಲಿ ತುಘಲಕ್ ನಾಟಕ ಪ್ರದರ್ಶನ…

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಮೇ ತಿಂಗಳ 28 ಮತ್ತು 29ರ ಶನಿವಾರ, ಭಾನುವಾರಗಳಂದು ಸಂಜೆ 6.30ಕ್ಕೆ ಮೈಸೂರಿನ ಕಲಾಮಂದಿರದಲ್ಲಿರುವ ಕಿರುರಂಗಮಂದಿರದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕಂತ ಗಿರೀಶ ಕಾರ್ನಾಡರ ಶ್ರೇಷ್ಠ ನಾಟಕ `ತುಘಲಕ್’ ಪ್ರದರ್ಶನಗೊಳ್ಳಲಿದೆ. ರಂಗಾಯಣದ ಹಿರಿಯ ಕಲಾವಿದ ಶ್ರೀ ಮಾಯಸಂದ್ರ ಕೃಷ್ಣಪ್ರಸಾದ್ ಈ ನಾಟಕವನ್ನು ನಿರ್ದೇಶಿಸಿರುತ್ತಾರೆ.

ಎರಡು ದಿನಗಳ ಕಾಲ ಪ್ರದರ್ಶನವಾಗಲಿರುವ ನಾಟಕ ಪ್ರದರ್ಶನ ಕುರಿತು ತಮ್ಮ ಮಾಧ್ಯಮಗಳ ಮುಖಾಂತರ ಮೈಸೂರಿನ ರಂಗಾಸಕ್ತರಿಗೆ ಮಾಹಿತಿಯನ್ನು ತಲುಪಿಸುವಂತೆ ಮನವಿ ಮಾಡಿಕೊಳ್ಳುತ್ತೇವೆ. ತುಘಲಕ್ ನಾಟಕ ಕುರಿತ ಮಾಹಿತಿ ಹಾಗೂ ಛಾಯಾಚಿತ್ರಗಳನ್ನು ಈ ಮೇಲ್ ಮೂಲಕ ತಮಗೆ ಕಳುಹಿಸಿಕೊಡುತ್ತೇವೆ.

‍ಲೇಖಕರು Admin

May 25, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: