ಕುಂವೀಗೆ ಗಡಿನಾಡ ಸಾಹಿತ್ಯ ಪ್ರಶಸ್ತಿ


ಕರ್ನಾಟಕ ಸರ್ಕಾರವು ಗಡಿ ಭಾಗದಲ್ಲಿ ಸಾಹಿತ್ಯ/ಸಂಶೋಧನೆ ಕ್ಷೇತ್ರದಲ್ಲಿ ಸುಧೀರ್ಘ ಸೇವೆ ಹಾಗೂ ಅನನ್ಯ ಕೊಡುಗೆಯನ್ನು ನೀಡುತ್ತ ಬಂದಿರುವ ಗಣ್ಯರನ್ನು ಆಯ್ಕೆ ಮಾಡಿ ಕೊಡಲಾಗುತ್ತಿರುವ ೨೦೧೨ ನೇ ಸಾಲಿನ “ಪ್ರೊ. ಕೆ.ಜಿ. ಕುಂದಣಗಾರಗಡಿನಾಡ ಸಾಹಿತ್ಯ ಪ್ರಶಸ್ತಿ”ಗೆ ಕುಂವೀಯವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ಮೂರು ಲಕ್ಷ ರೂಪಾಯಿಗಳ ನಗದು, ಪ್ರಶಸ್ತಿ ಪುತ್ಥಳಿ, ಫಲಕವನ್ನು ಒಳಗೊಂಡಿರುತ್ತದೆ.
ಕುಂವೀ’ಯವರಿಗೆ ’ಅವಧಿ’ಯ ಅಭಿನಂದನೆಗಳು.

‍ಲೇಖಕರು avadhi

March 27, 2014

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

12 ಪ್ರತಿಕ್ರಿಯೆಗಳು

  1. ವಾಗೀಶ ಜೆ.ಎಮ್

    ಕುಂ.ವೀ ಸರ್ ನಮ್ಮ ರಾಜ್ಯದವರೆಂದು ಅದು ನನ್ನ ಉರುನವರೆಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ… ನನ್ನ ಶುಭ ಹಾರೈಕೆಗಳು..

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: