ಕುಪ್ಪಳಿಯಲ್ಲಿ 'ಸಾಂಗತ್ಯ' ಸಿನಿಮಾ ಶಿಬಿರ


ಸಾಂಗತ್ಯ (ರಿ) ಫೆಬ್ರವರಿ 24-25 ರಂದು 17 ನೇ ಸಿನಿಮಾ ಶಿಬಿರವನ್ನು ಶಿವಮೊಗ್ಗ ಜಿಲ್ಲೆಯ ಕುಪ್ಪಳಿಯಲ್ಲಿ ಏರ್ಪಡಿಸಿದೆ
ಪ್ರಸಿದ್ಧ ಕಥೆಗಾರ ವಸುಧೇಂದ್ರ  ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಸಿನಿಮಾ ಪರಿಣಿತ ಪರಮೇಶ್ ಗುರುಸ್ವಾಮಿ ಅಧ್ಯಕ್ಷತೆ ವಹಿಸುವರು.
ಸಾಂಗತ್ಯವು ಏಳು ವರ್ಷಗಳಿಂದ ನಿರಂತರವಾಗಿ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ. ಕನ್ನಡವೂ ಸೇರಿದಂತೆ ವಿವಿಧ ಭಾಷೆಯ ಚಿತ್ರಗಳ ಪ್ರದರ್ಶನ ಹಾಗೂ ಸಂವಾದವಿರಲಿದೆ. ಸಿನಿಮಾ ತಜ್ಞರು ಸಿನಿಮಾ ಮಾಧ್ಯಮವನ್ನು ಅರ್ಥ ಮಾಡಿಕೊಳ್ಳುವ ಬಗೆ ಕುರಿತು ವಿವರಿಸುವರು.
ಇದುವರೆಗೆ ಚಿತ್ರ ತಜ್ಞರಾದ ಪವನ್ ಕುಮಾರ್, ಗುರುಪ್ರಸಾದ್, ಲಿಂಗದೇವರು, ಉಮಾಶಂಕರ ಸ್ವಾಮಿ, ಸುದರ್ಶನ್, ಪಿ ಶೇಷಾದ್ರಿ, ಅಶೋಕ್ ಕಶ್ಯಪ್, ರೇಖಾ ರಾಣಿ, ಮಂಸೋರೆ, ಸಂಚಾರಿ ವಿಜಯ್, ಗುಣ, ಎಸ್. ದಿವಾಕರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಇದ್ದವರು 94805 82027, 9448348517 ಗೆ ಸಂಪರ್ಕಿಸಬಹುದು.

‍ಲೇಖಕರು Avadhi GK

February 18, 2018

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: