'ಕೆಂಪಮ್ಮನ ಕೋರ್ಟ್ ಕೇಸ್'

ಕೆಂಪಮ್ಮನ ಕೋರ್ಟ್ ಕೇಸ್ ಇದೊಂದು ವಾಸ್ತವಕ್ಕೆ ಕನ್ನಡಿ ಹಿಡಿಯುವ ಸಿನಿಮಾ. ತೀರ್ಪು ನೀಡುವುದು ವಿಳಂಬ ಆದರೆ ತೀರ್ಪು ದಕ್ಕದ ಹಾಗೆ ಜಸ್ಟಿಸ್ ಡಿಲೈಡ್, ಜಸ್ಟಿಸ್ ದಡಿನೈಡ್ ಎಂಬ ಮಾತಿದೆ. ಅದನ್ನೇ ಈ ಸಿನಿಮಾಕ್ಕೆ ಆಧಾರವಾಗಿಟ್ಟುಕೊಂಡು ಜನಪ್ರಿಯ ನಟ ಎಡಕಲ್ಲು ಗುಡ್ಡ ಚಂದ್ರಶೇಖರ್ ಅವರು ನಿರ್ದೇಶನ ಮಾಡಿರುವ ಚಿತ್ರ. ಸುಂದರ್ ರಾಜ್ ಅವರ ಕಥೆ, ವಾಸುವೀ ಪ್ರೊಡಕ್ಷನ್ ಅಡಿಯಲ್ಲಿ ಶ್ರೀಮತಿ ಮಮತ ಸುಂದರ್ ರಾಜ್ ಹಾಡು ಎಂ ಡಿ ಸುಂದರ್ ರಾಜ್ ನಿರ್ಮಾಣದ ಚಿತ್ರ.
K courtcaesಈ ಹಿಂದೆ ಎಡಕಲ್ಲು ಗುಡ್ಡ ಚಂದ್ರಶೇಖರ್ ಅವರು ‘ಪೂರ್ವಾಪರ’ (ಎಂ ಕೆ ಇಂದಿರ ಕಾದಂಬರಿ) ಸಿನಿಮಾ ನಿರ್ದೇಶನ ಮಾಡಿದ್ದರು. ಎಡಕಲ್ಲು ಚಂದ್ರಶೇಖರ್ ಅವರೇ ಚಿತ್ರಕಥೆ ರಚಿಸಿದ್ದಾರೆ. ಬಿದರಳ್ಳಿ ವಾಸು ಅವರ ಸಂಭಾಷಣೆ ಬರೆದಿದ್ದಾರೆ.
KCSನಿಧಾನಗತಿಯ ತೀರ್ಪಿನ ಬಗ್ಗೆ ಪ್ರಸ್ತಾಪ ಅಲ್ಲದೆ, ರೈತರ ಸಮಸ್ಯೆ, ಹೆಣ್ಣಿನ ಮೇಲಿನ ದೌರ್ಜನ್ಯ ಹಾಗೂ ಡ್ರಗ್ ಅಬ್ಯುಸ್ ಬಗ್ಗೆ  ಕೆಂಪಮ್ಮನ ಕೋರ್ಟ್ ಕೇಸ್  ಸಿನಿಮಾದಲ್ಲಿ ಪ್ರಸ್ತಾಪ ಇದೆ. ರಾಜ್ ರುಮಾಲಿ ಅವರ ಛಾಯಾಗ್ರಹಣ, ಹಿರಿಯ ಛಾಯಾಗ್ರಾಹಕ ಬಿ ಎಸ್ ಬಸವರಾಜ್ ಅವರ ನೆರವು, ಸುರೇಶ್ ಅರಸ್ ಅವರ ಸಂಕಲನ, ಶ್ರೀಧರ್ ಸಂಭ್ರಮ್ ಅವರ ಸಂಗೀತ ಇದೆ. ಕೆಂಪಮ್ಮನ ಕೋರ್ಟ್ ಕೇಸ್ ಚಿತ್ರವು ಈ ವಾರ ತೆರೆ ಕಾಣಲಿದೆ.

‍ಲೇಖಕರು avadhi

August 31, 2016

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: