ಕೆಎಂಎಸ್, ಅರವಿಂದ ಮಾಲಗತ್ತಿ, ವಸುಂಧರಾ ಭೂಪತಿ, ಲೋಕೇಶ್ ಅಕಾಡೆಮಿ ಅಧ್ಯಕ್ಷರಾಗಿ ನೇಮಕ

ಹಿರಿಯ ಸಾಹಿತಿಗಳಾದ ಡಾ ಕೆ ಮರಳುಸಿದ್ಧಪ್ಪ ಅವರನ್ನು ಕುವೆಂಪು ಭಾಷಾ ಭಾರತಿ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ, ವೈದ್ಯೆ ಡಾ ವಸುಂಧರಾ ಭೂಪತಿ ಅವರನ್ನು ಪುಸ್ತಕ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಅರವಿಂದ ಮಾಲಗತ್ತಿ ಅವರನ್ನು ಸಾಹಿತ್ಯ ಅಕಾಡೆಮಿ ಅಧ್ಯಕ್ಷರನ್ನಾಗಿ ಹಾಗೂ ಹಿರಿಯ ರಂಗಕರ್ಮಿ ಜೆ ಲೋಕೇಶ್ ಅವರನ್ನು ನಾಟಕ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಉಳಿದ ಅಕಾಡೆಮಿಗಳ ಅಧ್ಯಕ್ಷರು ಇಂತಿದ್ದಾರೆ-

ಟಿ.ಟಾಕಪ್ಪ-ಜಾನಪದ ಅಕಾಡೆಮಿ.
ಕಾಳಾಚಾರ್-ಶಿಲ್ಪಕಲಾ ಅಕಾಡೆಮಿ.
ಎ.ಸಿ.ಭಂಡಾರಿ-ತುಳು ಅಕಾಡೆಮಿ.
ಫಯಾಸ್ ಖಾನ್-ಸಂಗೀತ ಅಕಾಡೆಮಿ.
ಆರ್.ಪಿ.ನಾಯಕ್-ಕೊಂಕಣಿ ಅಕಾಡೆಮಿ

‍ಲೇಖಕರು avadhi

August 7, 2017

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: