ಕೆ.ಎಚ್ ಮುಸ್ತಾಫ ಅವರಿಗೆ ಕಥಾ ಬಹುಮಾನ

 ‘ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಸ್ಪರ್ಧೆಯಲ್ಲಿ ಈ ಬಾರಿ ಮಂಗಳೂರ ವಿ.ವಿ ಸಂಶೋಧನಾ ವಿದ್ಯಾರ್ಥಿ ಮುಸ್ತಾಫ ಕೆ.ಎಚ್ ಕತೆ ಆಯ್ಕೆಯಾಗಿದೆ.

ಲೇಖಕ ಡಾ .ಪ್ರಹ್ಲಾದ ಅಗಸನಕಟ್ಟೆಯವರ ಸ್ಮರಣಾರ್ಥ, ಹುಬ್ಬಳ್ಳಿಯ ಅಕ್ಷರ ಸಾಹಿತ್ಯ ವೇದಿಕೆ ಈ ಸ್ಪರ್ಧೆಯನ್ನು ಹಮ್ಮಿಕೊಂಡಿತ್ತು.

ಜೂನ್ ೯ ರವಿವಾರ ಬೆಳಿಗ್ಗೆ ೧೦ ಗಂಟೆಗೆ ಹುಬ್ಬಳ್ಳಿಯ ಕಿಮ್ಸ್ ಸಭಾ ಭವನದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ವೇದಿಕೆಯ ಪರವಾಗಿ ಸುನಂದಾ ಪ್ರಕಾಶ್ ಕಡಮೆ ಅವರು ತಿಳಿಸಿದ್ದಾರೆ.

ಮುಸ್ತಾಫ ಅವರು ಮಂಗಳೂರ ವಿ.ವಿ ಯಲ್ಲಿ ಕನ್ನಡ ಎಂ. ಎ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಪ್ರಸ್ತುತ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ‘ಕನ್ನಡ ಸಾಹಿತ್ಯ ಸಂಸ್ಕೃತಿ ವಿಮರ್ಶೆ: ಕಿ ರಂ ನಾಗರಾಜ ಮಾದರಿ ‘ ವಿಷಯದ ಕುರಿತು ಸಂಶೋಧನಾ ವಿದ್ಯಾರ್ಥಿ.

‍ಲೇಖಕರು avadhi

June 2, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: