ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕೆ. ಸತ್ಯನಾರಾಯಣ ಅವರ ‘ವಿಚ್ಛೇದನಾ-ಪರಿಣಯ’…

-ಆರ್ .ವಿಜಯರಾಘವನ್


ಸತ್ಯನಾರಾಯಣ ಅವರ ಈವರೆಗಿನ ಕಥೆ/ಕಾದಂಬರಿಗಳಿಗಿಂತ ಭಿನ್ನವಾದ ಕಾದಂಬರಿ ಬರೆದಿದ್ದಾರೆ. ಅದನ್ನು ವಿಚ್ಛೇದನಾ-ಪರಿಣಯವೆಂದು ಕರೆದು ಕಾಲದ ಚಲನೆಯ ಕಾನ್ಸೆಪ್ಟನ್ನೇ ಹಿಂದೆ ಮುಂದೆ ಮಾಡಿದ್ದಾರೆ.

ಹಾಗೆ ಮಾಡುವುದರ ಮೂಲಕ ತಾವು ಕಥೆಗಾರರಾಗಿ (ಕಾದಂಬರಿಕಾರರೂ ಕಥೆಗಾರರೇ ತಾನೆ?) ತಮ್ಮದೇ ರೂಢಿಗೆ ಸಂದಿದ್ದ ಆಲೋಚನೆಯ ಕ್ರಮವನ್ನು, ಅಭಿವ್ಯಕ್ತಿಯ ಸ್ವರೂಪವನ್ನು ಬದಲಾಯಿಸಿಕೊಂಡಿರುವುದಾಗಿಯೂ, ಓದುಗರು ಕೂಡ ಈ ಬದಲಾವಣೆಗೆ ತೆರೆದುಕೊಳ್ಳಬೇಕೆಂದೂ ಆಶಿಸುತ್ತಿರುವರೆಂದು ನಂಬಲು ಕಾರಣಗಳಿವೆ.ಈ ಹಿಂದೆ ಮುಂದಾಗುವುದನ್ನು ಕುರಿತು ಕಾದಂಬರಿಯ ನಾಮಾಂಕಿತ ಅಧ್ಯಾಯಗಳು ವಿವರಿಸುವುದಿಲ್ಲ. ಅಲ್ಲಿ ಹೆಸರುಗಳೂ ನೆಪಗಳಾಗಿ ಒದಗುತ್ತವೆ.

ಪೂರ್ಣ ಓದಿಗೆ: ಓದು ಬಜಾರ್

‍ಲೇಖಕರು avadhi

2 December, 2010

1 Comment

  1. B T Jahnavi

    All the best sir!

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading