ಕೆ. ಸತ್ಯನಾರಾಯಣ ಅವರ ‘ವಿಚ್ಛೇದನಾ-ಪರಿಣಯ’…

-ಆರ್ .ವಿಜಯರಾಘವನ್


ಸತ್ಯನಾರಾಯಣ ಅವರ ಈವರೆಗಿನ ಕಥೆ/ಕಾದಂಬರಿಗಳಿಗಿಂತ ಭಿನ್ನವಾದ ಕಾದಂಬರಿ ಬರೆದಿದ್ದಾರೆ. ಅದನ್ನು ವಿಚ್ಛೇದನಾ-ಪರಿಣಯವೆಂದು ಕರೆದು ಕಾಲದ ಚಲನೆಯ ಕಾನ್ಸೆಪ್ಟನ್ನೇ ಹಿಂದೆ ಮುಂದೆ ಮಾಡಿದ್ದಾರೆ.

ಹಾಗೆ ಮಾಡುವುದರ ಮೂಲಕ ತಾವು ಕಥೆಗಾರರಾಗಿ (ಕಾದಂಬರಿಕಾರರೂ ಕಥೆಗಾರರೇ ತಾನೆ?) ತಮ್ಮದೇ ರೂಢಿಗೆ ಸಂದಿದ್ದ ಆಲೋಚನೆಯ ಕ್ರಮವನ್ನು, ಅಭಿವ್ಯಕ್ತಿಯ ಸ್ವರೂಪವನ್ನು ಬದಲಾಯಿಸಿಕೊಂಡಿರುವುದಾಗಿಯೂ, ಓದುಗರು ಕೂಡ ಈ ಬದಲಾವಣೆಗೆ ತೆರೆದುಕೊಳ್ಳಬೇಕೆಂದೂ ಆಶಿಸುತ್ತಿರುವರೆಂದು ನಂಬಲು ಕಾರಣಗಳಿವೆ.ಈ ಹಿಂದೆ ಮುಂದಾಗುವುದನ್ನು ಕುರಿತು ಕಾದಂಬರಿಯ ನಾಮಾಂಕಿತ ಅಧ್ಯಾಯಗಳು ವಿವರಿಸುವುದಿಲ್ಲ. ಅಲ್ಲಿ ಹೆಸರುಗಳೂ ನೆಪಗಳಾಗಿ ಒದಗುತ್ತವೆ.

ಪೂರ್ಣ ಓದಿಗೆ: ಓದು ಬಜಾರ್

‍ಲೇಖಕರು avadhi

December 2, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: