‘ಕೋವಿಡ್ ಕಥೆಗಳು’ ನೆನಪಿಗೆ ನೀಡಿದ ಸಂದರ್ಭ…

ಗುಬ್ಬಿ ತಾಲ್ಲೂಕು ಪ್ರಜಾವಾಣಿ ಪತ್ರಿಕೆಯ ವರದಿಗಾರ ಜಯಣ್ಣ ಕೋವಿಡ್ ಗೆ ಬಲಿಯಾಗಿದ್ದರು. ಮನೆಯಲ್ಲಿ ಕಡು ಕಷ್ಟದ ಕಾಲ. ಆಗ ಅವರ ಕುಟುಂಬಕ್ಕೆ 5 ಲಕ್ಷ ಪರಿಹಾರವನ್ನು ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಕೊಡಿಸಲಾಗಿತ್ತು.

ಇಂದು ತುಮಕೂರಿನಲ್ಲಿ ನಡೆದ ಕೆಯುಡಬ್ಲ್ಯೂಜೆ ಜಿಲ್ಲಾ ಘಟಕದ ಕಾರ್ಯಕ್ರಮದಲ್ಲಿ ಪತ್ರಕರ್ತ ದಿ.ಜಯಣ್ಣ ಪತ್ನಿ ಜ್ಯೋತಿ ಅವರು ಮಾತನಾಡಿ,
5 ಲಕ್ಷ ರೂ ಪರಿಹಾರ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ತಮ್ಮ ಬದುಕು ಬದಲಿಸಿದ ಬಗೆಯನ್ನು ವಿವರಿಸಿದಾಗ ನನಗೂ ಮನಸ್ಸು ತುಂಬಿ ಬಂತು.

ಚಿಕ್ಕ ಮಗು ಕಟ್ಟಿಕೊಂಡು ಹೇಗೆ ಬಾಡಿಗೆ ಮನೆಯಲ್ಲಿ ಜೀವನ ನಡೆಸುವುದು ಎನ್ನುವ ಕಷ್ಟದಲ್ಲಿದ್ದಾಗ ನೆರವು ನೀಡಿ, ಬದುಕಿನ ಭರವಸೆ ಮೂಡಿಸಿದ್ದಕ್ಕೆ ಕಾಲಿಗೆರಗಿ ನಮಸ್ಕರಿಸಿದ ಆ ಹೆಣ್ಮಗಳಿಗೆ ಅದೇ ವೇದಿಕೆಯಲ್ಲಿ ಯಡಿಯೂರಪ್ಪ ಅವರಿಂದ ಕೋವಿಡ್ ಕಥೆಗಳು ಪುಸ್ತಕವನ್ನು ನೆನಪಿಗೆ ನೀಡಿದ ಸಂದರ್ಭದ ಪೋಟೋ…

‍ಲೇಖಕರು Admin

June 16, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: