ಗರ್ದಿ ಗಮ್ಮತ್ತು ನೋಡ…

ಡಾ. ಲಕ್ಷ್ಮಣ ವಿ ಎ

ನನ್ನ ಮೂರನೆಯ ಪುಸ್ತಕ. ಎರಡು ಕವನ ಸಂಕಲನಗಳ ತರುವಾಯ ಅಲ್ಲಲ್ಲಿ ಪ್ರಕಟಗೊಂಡ ಇದುವರೆಗಿನ ಆಯ್ದ ಬರಹಗಳ ಸಂಕಲನ. ಹಿರಿಯರು ಖ್ಯಾತ ವಿಮರ್ಶಕರಾದ ಡಿ.ಎಸ್. ರಾಮಸ್ವಾಮಿ ಅವರು ಮುನ್ನುಡಿ ಬರೆದು ಹರಸಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯ ಲವಲವಿಕೆ ಪುರವಣಿಯ ಸಂಪಾದಕಿ, ಕವಯತ್ರಿ ವಿದ್ಯಾ ರಶ್ಮೀ ಬೆನ್ನುಡಿ ಬರೆದು ಬೆನ್ನು ತಟ್ಟಿದ್ದಾರೆ.

ನಾಡಿನ ಜನಪ್ರಿಯ ಗೋಮಿನಿ ಪ್ರಕಾಶನ ಸಂಸ್ಥೆಯ ಶ್ರೀ ಗುಬ್ಬಚ್ಚಿ ಸತೀಶ್ ಈ ಪುಸ್ತಕವನ್ನು ಪ್ರಕಟಿಸುತ್ತಿದ್ದಾರೆ. ಇವರೆಲ್ಲರಿಗೂ ಋಣಿ. ನಿಮ್ಮೆಲ್ಲರ ಹಾರೈಕೆ ಇರಲಿ ನಮಸ್ಕಾರ. ಮುಖಪುಟ ಕಲಾವಿದ – ಅಜೀತ್‌ ಕೌಂಡಿನ್ಯಾ.

‍ಲೇಖಕರು Avadhi

January 28, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: