ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಗೋವಾದಲ್ಲಿ ಒಂದು ಸಾವು..

ಗೋವಾ ಕನ್ನಡ ಸಮಾಜ, ಪಣಜಿ
ಇವರು ಪ್ರಕಟಿಸುವ
ಗೋವಾ ಜನನುಡಿ
ಕನ್ನಡ ಮಾಸಪತ್ರಿಕೆಯ
ದ್ವಿತೀಯ ವಾರ್ಷಿಕೋತ್ಸವ
ಮುಖ್ಯ ಅಭ್ಯಾಗತರು
ಶ್ರೀ ಶಿವಶಂಕರ ವಿ. ಭಾವಿಕಟ್ಟಿ
ಕನ್ನಡ ಸಂಸೃತಿ ಇಲಾಖೆ, ಬೆಂಗಳೂರು
ಅಧ್ಯಕ್ಷತೆ
ಶ್ರೀ ವಿಜಯ ಶೆಟ್ಟಿ
ಅಧ್ಯಕ್ಷರು, ಗೋವಾ ಕನ್ನಡ ಸಮಾಜ, ಪಣಜಿ

ರಂಗಸಂಪದ, ಬೆಳಗಾವಿ
ಇವರು ಪ್ರಸ್ತುತಪಡಿಸುವ ನಾಟಕ
ಒಂದು ಸ್ವರದ ಸಾವು
ನಿರ್ದೇಶನ
ಶ್ರೀ ಶಿರೀಶ ಜೋಶಿ, ಬೆಳಗಾವಿ

ಸ್ಥಳ: ಗೋವಾ ರಾಜ್ಯ ವಸ್ತು ಸಂಗ್ರಹಾಲಯ, ಕದಂಬ ಬಸ್ ನಿಲ್ದಾಣದ ಹಿಂಭಾಗ, ಪಾಟೊ, ಪಣಜಿ
ದಿನಾಂಕ: ೨೭ ಫೆಬ್ರವರಿ ೨೦೧೧, ರವಿವಾರ
ಸಮಯ: ಸಂಜೆ ೪ ಗಂಟೆ

ಸರ್ವರಿಗೂ ಆದರದ ಸ್ವಾಗತ

ಮಹಾಬಲ ಭಟ್                         ಪ್ರಹ್ಲಾದ ಗುಡಿ
ಸಂಪಾದಕರು                               ಕಾರ್ಯದರ್ಶಿ

 

‍ಲೇಖಕರು avadhi

20 February, 2011

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading