ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಚಾಮರಾಜನಗರದಲ್ಲಿ ಆರಂಭವಾಯಿತು ‘ಕಾವ್ಯ ಸಂಸ್ಕೃತಿ ಯಾನ’

ಚಿತ್ರಗಳು: ಸ್ಫೂರ್ತಿ ಸ್ವರೂಪ್

‘ರಂಗ ಮಂಡಲ’ದ ವಿಶಿಷ್ಟ ಯೋಜನೆ ‘ಕಾವ್ಯ ಸಂಸ್ಕೃತಿ ಯಾನ’

ಪ್ರತೀ ತಿಂಗಳ ಮೂರನೆಯ ಭಾನುವಾರ ಜರುಗುವ ಕಾರ್ಯಕ್ರಮ

ಒಂದೊಂದು ತಿಂಗಳು ಒಂದೊಂದು ಜಿಲ್ಲೆಯಲ್ಲಿ

ಈ ಯಾನದ ಮೊದಲ ಕಾರ್ಯಕ್ರಮ ಚಾಮರಾಜನಗರದಲ್ಲಿ ಇಂದು ಆರಂಭವಾಯಿತು.

ಹಿರಿಯ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಕವಿಗೋಷ್ಟಿಯ ಸರ್ವಾಧ್ಯಕ್ಷತೆ ವಹಿಸಿದ್ದರು

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್ ಎನ್ ಮುಕುಂದರಾಜ್ ಯಾನವನ್ನು ಉದ್ಘಾಟಿಸಿದರು.

‍ಲೇಖಕರು avadhi

21 July, 2024

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading