ಜೋಗಿ ಬಗ್ಗೆ ಜಯಶ್ರೀ ಹೇಳಿದ್ದು..
ನನ್ನ ಮಾತು ತಲೆಹರಟೆ ಅಥವಾ ವಕ್ರಮಾತು ಎಂದು ಅನ್ನಿಸ ಬಹುದು ಆದ್ರೆ ಪತ್ರಕರ್ತ ಬರಹಗಾರ ಹಾಗೂ ಮಿತ್ರ ಜೋಗಿ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಒಂದು ಮಾತು ಹೇಳಿದರು ಅದು ನೇರವಾಗಿ ಮನದಲ್ಲಿ ಹಾಗೆ ಉಳಿದು ಬಿಟ್ಟಿದೆ. ಅವರು ತಾವು ಕಂಡಿರುವ […]
ನನ್ನ ಮಾತು ತಲೆಹರಟೆ ಅಥವಾ ವಕ್ರಮಾತು ಎಂದು ಅನ್ನಿಸ ಬಹುದು ಆದ್ರೆ ಪತ್ರಕರ್ತ ಬರಹಗಾರ ಹಾಗೂ ಮಿತ್ರ ಜೋಗಿ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಒಂದು ಮಾತು ಹೇಳಿದರು ಅದು ನೇರವಾಗಿ ಮನದಲ್ಲಿ ಹಾಗೆ ಉಳಿದು ಬಿಟ್ಟಿದೆ. ಅವರು ತಾವು ಕಂಡಿರುವ […]
ಜಯಶ್ರೀಯವರ ಅಭಿಪ್ರಾಯ ಸತ್ಯ ಕನ್ನಡ ವಾಹಿನಿಗಳಲ್ಲಿ ನಿರೂಪಕರು ಪ್ರಬುದತೆಯನ್ನು ಅಳವಡಿಸಿಕೊಂಡು ಕಾರ್ಯ ಕ್ರಮದ ಗುಣಮಟ್ಟವನ್ನು ಉತಮ ಪಡಿಸಿಕೊಳ್ಳುವ ಅಗತ್ಯ ಜರೂರಗಬೇಕಾಗಿದೆ .ಇಲ್ಲ್ದದಿದ್ದಲ್ಲಿ ಕಾರ್ಯಕ್ರಮದ ಗುಣಮಟ್ಟ ಕ್ಷೀಣಿಸಿದರೆ ಮುಂದೆ ಕನ್ನಡ ವಾಹಿನಿಗಳ ಕಾರ್ಯಕ್ರಮವನ್ನು ಪ್ರಜ್ಞಾವಂತ ಕನ್ನಡಿಗರು ಬಹಿಷ್ಕಾರ ಹಾಕಬೇಕಾದ ಕಾಲಬರಬಹುದು.