ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಜಯಶ್ರೀ ಕಾಲಂ: ಖುಷಿ ಕೊಡುವ ಮಾತಿನ ಶೈಲಿ…

ಕಳೆದ ಎರಡು ದಿನಗಳಿಂದ ಕಸ್ತೂರಿ ವಾಹಿನಿ ಮಾಂಗಲ್ಯಂ ತಂತು ನಾನೆನಾಂ…!ಕಾರ್ಯಕ್ರಮವನ್ನು ವೀಕ್ಷಿಸ್ತಾ ಇದ್ದೆ. ಅದ್ಭುತ ಕಣ್ರೀ. ಮುಖ್ಯವಾಗಿ ನನ್ನ ಅತಿ ಹೆಚ್ಚು ಆಕರ್ಷಿಸಿದ್ದು ತೀರ್ಪುಗಾರ್ತಿ ಚಿತ್ರ ಶೆಣೈ ಅವರ ವರ್ತನೆ. ತುಂಬಾ ಇಷ್ಟ ಆಯ್ತು ನನಗೆ ಅವರ ಮಾತಿನ ಶೈಲಿ.ಮುಖ್ಯವಾಗಿ ಈ ಕಾರ್ಯಕ್ರಮ ಹೆಚ್ಚು ಆಸಕ್ತಿಯಿಂದ ಕೂಡಿರುವುದಕ್ಕೆ ಕಾರಣ ಮದುವೆಯ ಸ್ವಯಂವರವಲ್ಲ  ಇದು.

ಈಗಾಗಲೇ ಎರಡು ಮನಗಳು ಒಪ್ಪಿ, ಮನೆಯವರು  ಸಮ್ಮತಿಸಿ, ಹುಡುಗ-ಹುಡುಗಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು , ಎರಡು ಕುಟುಂಬವೂ ಅವರ ಬದುಕಿನ ಭಾಗ ಇನ್ನು ಮುಂದೆ ಎನ್ನುವ ಸತ್ಯವನ್ನು ಅರಿತು ಕೊಂಡು ಒಂದು ಹಂತಕ್ಕೆ ತಲುಪಿರುವ ಸ್ಥಿತಿ. ಸ್ವಯಂವರದಲ್ಲಿ ಅದ್ಬುತ ಅನ್ನಿಸುವ  ಅಂಶಗಳು, ಅತಿರೇಕಗಳು , ಅಬ್ಬರ ,ಗಲಾಟೆ ಎಲಿಮಿನಶನ್ ಆಗುವ ಆತಂಕಗಳು ಇಲ್ಲಿ ಇಲ್ಲ. ಒಟ್ಟಾರೆ  ಇದೊಂದು ಆರೋಗ್ಯಪೂರ್ಣ  ಕಾರ್ಯಕ್ರಮ :-)

ಪೂರ್ಣ ಓದಿಗೆ : ಮೀಡಿಯಾ ಮೈಂಡ್

 

‍ಲೇಖಕರು avadhi

27 November, 2010

ನಿಮಗೆ ಇವೂ ಇಷ್ಟವಾಗಬಹುದು…

ಜೋಗಿ ಬಗ್ಗೆ ಜಯಶ್ರೀ ಹೇಳಿದ್ದು..

ಜೋಗಿ ಬಗ್ಗೆ ಜಯಶ್ರೀ ಹೇಳಿದ್ದು..

ನನ್ನ ಮಾತು ತಲೆಹರಟೆ ಅಥವಾ ವಕ್ರಮಾತು ಎಂದು ಅನ್ನಿಸ ಬಹುದು ಆದ್ರೆ ಪತ್ರಕರ್ತ ಬರಹಗಾರ ಹಾಗೂ ಮಿತ್ರ ಜೋಗಿ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಒಂದು ಮಾತು ಹೇಳಿದರು ಅದು ನೇರವಾಗಿ ಮನದಲ್ಲಿ ಹಾಗೆ ಉಳಿದು ಬಿಟ್ಟಿದೆ. ಅವರು ತಾವು ಕಂಡಿರುವ […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading