ಜಯಶ್ರೀ ಕಾಲಂ: ಹುಲಿ ಹೋಯ್ತು ಅಂತೀರಿ ಅದು ದಯವಿಟ್ಟು ಬ್ಯಾಡ !

ನಿನ್ನೆ ಸುವರ್ಣ ನ್ಯೂಸ್ 24 x 4 ನಲ್ಲಿ ನಿರೂಪಕ ಹಮೀದ್ ಪಾಳ್ಯ ಡೆ೦ಘಿ ಜ್ವರದ ಬಗ್ಗೆ ವಿಶೇಷ ಕಾರ್ಯಕ್ರಮ ನಡೆಸಿಕೊಟ್ಟರು. ಈಗಂತೂ ಈ ಜ್ವರದಿಂದ ಸಾಯುತ್ತಿರುವವರ ಸಂಖ್ಯೆ ಸ್ವಲ್ಪ ಹೆಚ್ಚಾಗುತ್ತಿದೆ. ಮಳೆ ಶುರು ಆದಂತೆ ಉಂಟಾಗುವ ಖಾಯಿಲೆಗಳ ಬಗ್ಗೆ ವೀಕ್ಷಕರಿಗೆ ಎಚ್ಚರಿಕೆಯನ್ನು ಚಾನೆಲ್ ನವರು ನೀಡಿದರೆ ಒಳ್ಳೆಯದು. ಆದರೆ ನೀವು ಇಲಿ ಹೋಯ್ತು ಅನ್ನುವ ಕಡೆ ಹುಲಿ ಹೋಯ್ತು ಅಂತೀರಿ ಅದು ದಯವಿಟ್ಟು ಬ್ಯಾಡ ! ಪೂರ್ಣ ಓದಿಗೆ: ಮೀಡಿಯಾ ಮೈಂಡ್ ]]>

‍ಲೇಖಕರು avadhi

August 5, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: