ಸಿರಾಜ್ ಬಿಸರಳ್ಳಿ ಪ್ರಕರಣ: ಜಾಮೀನು ನೀಡದ ನ್ಯಾಯಾಲಯ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ಆನೆಗೊಂದಿ ಉತ್ಸವದಲ್ಲಿ ಕವನ ವಾಚನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕವಿ ಹಾಗೂ ಪತ್ರಕರ್ತ ಸಿರಾಜ್ ಬಿಸರಳ್ಳಿ ಇಂದು ಗಂಗಾವತಿ ನ್ಯಾಯಾಲಯಕ್ಕೆ ಹಾಜರಾದರು.

ನ್ಯಾಯಾಲಯ ಫೆ.18ರ ಮಧ್ಯಾಹ್ನ 2 ಗಂಟೆವರೆಗೆ ಪೊಲೀಸ್ ವಶಕ್ಕೆ ನೀಡಿದೆ. ಮಧ್ಯಂತರ ಜಾಮೀನನ್ನು ನ್ಯಾಯಾಲಯ ತಿರಸ್ಕರಿಸಿದೆ.

‍ಲೇಖಕರು sreejavn

February 18, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

  1. ಚಂದ್ರಪ್ರಭ ಕಠಾರಿ

    ಕವಿತೆ ಬರೆದು ಓದಿದ್ದಕ್ಕೆ ಜೈಲು. ನಾವು ಯಾವ ಕಾಲದಲ್ಲಿದ್ದೇವೆ. ಬರೆಯುವ ಕವನ, ಕತೆ ಹೀಗೇ ಇರಬೇಕೆಂದು ಅದನ್ನಾದರೂ ಆಳುವ ಸರಕಾರ ಹೇಳಿ ಬಿಡಲಿ! ಬಿಜೆಪಿ ಸರಕಾರದ ಕೇಂದ್ರ ಹಾಗೂ ರಾಜ್ಯ ಸಚಿವರು, ಶಾಸಕರು ಮತ್ತು ಅವರ ಅಭಿಮಾನಿ ಭಟ್ಟಂಗಿಗಳು ಆಡುವ ಅನೈತಿಕ ಮಾತುಗಳಿಗೆ ದಂಡಿಸಬೇಕಾದ ನ್ಯಾಯಾಲಯಗಳು ಕುರುಡಾಗಿವೇ? ಎಂಬ ಸಂಶಯ ಕಾಡುತ್ತದೆ.

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: