ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ಕನ್ನಡ ನಾಡುನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ -2010 ಇಂದಿನಿಂದ ಪ್ರಾರಂಭವಾಗಿದೆ. ಪ್ರಸಿದ್ಧ ಲೇಖಕಿ ವೈದೇಹಿಯವರ ಅಧ್ಯಕ್ಷತೆಯಲ್ಲಿ ನಡೆಯತ್ತಿರುವ ನುಡಿಸಿರಿಯನ್ನು ಕನ್ನಡದ ಪ್ರಸಿದ್ಧ ಕವಿ ಡಾ.ಎಚ್.ಎಸ್.ವೆಂಕಟೇಶ ಮೂರ್ತಿ ಅವರು ಉದ್ಘಾಟಿಸಿದರು. ಆಳ್ವಾಸ್ ನುಡಿಸಿರಿಯ ವೈಭವದ ಕ್ಷಣಗಳು ದಯಾನಂದ ಕುಕ್ಕಾಜೆ ಅವರ ಕ್ಯಾಮರಾ ಸೆರೆ ಹಿಡಿದಿದದ್ದು ಹೀಗೆ …
ಇನ್ನಷ್ಟು ಫೋಟೋಗಳು : ಓದು ಬಜಾರ್
ಚಿತ್ರಗಳು: ದಯಾನಂದ ಕುಕ್ಕಾಜೆ










0 Comments