ಟಿ ಯಲ್ಲಪ್ಪ, ಮುಕುಂದರಾಜ್ ಗೆ ಜಿ ಎಸ್ ಎಸ್ ಪ್ರಶಸ್ತಿ

‘ಶೂದ್ರ’ ಪತ್ರಿಕೆಯ ಜಿ.ಎಸ್. ಶಿವರುದ್ರಪ್ಪ ಅವರ ಗೌರವ ಕಾವ್ಯ ಸ್ಪರ್ಧೆ ಶೂದ್ರ ಸಾಹಿತ್ಯಕ ಪತ್ರಿಕೆಯು ಪ್ರೊ. ಜಿ.ಎಸ್. ಶಿವರುದ್ರಪ್ಪ ಗೌರವ ಕಾವ್ಯಸ್ಪರ್ಧೆಯನ್ನು ಕೆಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದು, ಈ ಬಾರಿ 2008ನೇ ವರ್ಷಕ್ಕೆ ಟಿ. ಯಲ್ಲಪ್ಪ ಅವರ ‘ಕಡಲಿಗೆ ಕಳಿಸಿದ ದೀಪ’ ಕವನ ಸಂಕಲನ ಪ್ರಶಸ್ತಿಗೆ ಆಯ್ಕೆಯಾಗಿದೆ. 2009ನೇ ವರ್ಷಕ್ಕೆ ಎಲ್.ಎನ್. ಮುಕುಂದರಾಜ್ ಅವರ ‘ವಿಲೋಮ ಚರಿತೆ’ ಕವನ ಸಂಕಲನ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯ ಮೊತ್ತ ಎಂಟು ಸಾವಿರ ರೂ.ಗಳು. ಈ ಸಂಕಲನಗಳ ತೀರ್ಪುಗಾರರು: ಡಾ|| ಹೆಚ್.ಎಸ್. ಮಾಧವರಾವ್ ಮತ್ತು ಜಯಶಂಕರ್ ಹಲಗೂರು ಅವರು. ಪ್ರಶಸ್ತಿಯನ್ನು ಫೆಬ್ರವರಿ 20ರಂದು ಭಾನುವಾರ ಶೂದ್ರದ 38ನೇ ವರ್ಷದ ಕಾರ್ಯಕ್ರಮದಲ್ಲಿ ನೀಡಲಾಗುವುದು. ನಿಮ್ಮ, ಶೂದ್ರ ಶ್ರೀನಿವಾಸ್]]>

‍ಲೇಖಕರು G

January 8, 2011

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

4 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: