ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಡಾ ವಿಜಯಾ ಆತ್ಮಕಥೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

2019ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು ಹಿರಿಯ ಪತ್ರಕರ್ತೆ ಡಾ. ವಿಜಯಾ ಅವರ ಆತ್ಮಕಥೆ
‘ಕುದಿ ಎಸರು’ ಕೃತಿ ಆಯ್ಕೆಯಾಗಿದೆ.

‘ನಾಕುತಂತಿ’ ಪ್ರಕಾಶನ ಈ ಕೃತಿಯನ್ನು ಪ್ರಕಟಿಸಿದೆ.

ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನ ಒಳಗೊಂಡಿದೆ.

2020ರ ಫೆಬ್ರುವರಿ 25ರಂದು ಪ್ರಶಸ್ತಿ ನೀಡಲಾಗುವುದು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಬಿ.ಆರ್‌. ಲಕ್ಷ್ಮಣ ರಾವ್‌, ಡಾ. ನಾ. ದಾಮೋದರ ಶೆಟ್ಟಿ, ಡಾ. ಲತಾ ಗುತ್ತಿ  ಅವರನ್ನು ಒಳಗೊಂಡ ಆಯ್ಕೆ ಸಮಿತಿ ವಿಜಯಾ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿತು.

 

‍ಲೇಖಕರು sreejavn

18 December, 2019

4 Comments

  1. ಚಂದ್ರಪ್ರಭ ಕಠಾರಿ

    ನಿಜಕ್ಕು ಸಂತೋಷದ ಸಮಾಚಾರ. ಡಾ.ವಿಜಯಮ್ಮನವರಿಗೆ ಅಭಿನಂದನೆಗಳು.

  2. Bangarappa

    Congratulations to Vijaya Madam

  3. Gopalakrishna

    ಅಭಿನಂದನೆಗಳು, ಡಾ. ವಿಜಯಾ ಅವರಿಗೆ

  4. Shashi

    ಅಭಿನಂದನೆಗಳು ಅಮ್ಮಾ.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading