ಡಿ ಬಿ ರಜಿಯಾ ಅವರ ‘ದೀವಟಿಗೆ’ ಬಿಡುಗಡೆ ಫೋಟೋ ಆಲ್ಬಂ..

ಡಿ ಬಿ ರಜಿಯಾ ಅವರ ಹನಿಗವನಗಳ ಸಂಕಲನ ‘ದೀವಟಿಗೆ’ ಅವರ ಮನೆಯಂಗಳದಲ್ಲಿ ಬಿಡುಗಡೆ ಮಾಡಲಾಯಿತು.

ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ಮುಮ್ತಾಜ್ ಬೇಗಂ ಅವರು ಪುಸ್ತಕ ಬಿಡುಗಡೆ ಮಾಡಿದರು.

ಹಿರಿಯ ಕವಯತ್ರಿ ಸ.ಉಷಾ, ಕವಯತ್ರಿ ಅಕ್ಷತಾ ಹುಂಚದಕಟ್ಟೆ, ಹಿರಿಯ ಕವಿ ಸತ್ಯನಾರಾಯಣರಾವ್ ಅಣತಿ, ಕವಯತ್ರಿ ಸವಿತಾ ನಾಗಭೂಷಣ, ರಜಿಯಾ ಅವರ ಕುಟುಂಬದವರೆಲ್ಲರೂ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಲೇಖಕಿ ವಿಜಯಾ ಶ್ರೀಧರ್, ಮಾನಸಾ ಶಿವರಾಮಕೃಷ್ಣ, ಕಿರಣ್ ದೇಸಾಯಿ, ಅಂಬಿಕಾ, ಗೀತಾ ಇವರು ರಜಿಯಾ ಅವರನ್ನು ಅಭಿನಂದಿಸಿ ಸನ್ಮಾನಿಸಿದರು. ರೇಖಾಂಬಾ ಕಾರ್ಯಕ್ರಮ ನಿರೂಪಿಸಿದರು.

‍ಲೇಖಕರು avadhi

May 4, 2023

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: