ಕವಯತ್ರಿ ದೀಪಾ ಗೋನಾಳ ಅವರ ಮೊದಲ ಕೃತಿ ತಂತಿ ತಂತಿಗೆ ತಾಗಿ..
ಹಾವೇರಿಯಲ್ಲಿ ಆತ್ಮೀಯ ಸಮಾರಂಭದಲ್ಲಿ ‘ಅವಧಿ’ಯ ಪ್ರಧಾನ ಸಂಪಾದಕ ಜಿ ಎನ್ ಮೋಹನ್ ಅವರು ಈ ಕೃತಿಯನ್ನು ಬಿಡುಗಡೆ ಮಾಡಿದರು.
ಹಂಚಿನಮನಿ ಆರ್ಟ್ ಗ್ಯಾಲರಿಯಲ್ಲಿ ಹಾಡು, ಸಂವಾದ, ಪ್ರಸಕ್ತ ಸಮಸ್ಯೆಗಳ ಬಗ್ಗೆ ವ್ಯಕ್ತವಾದವು.
ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ ಅವರು ಕೃತಿ ಕುರಿತು ಮಾತನಾಡಿದರು.
ರಾಜಕುಮಾರ ಮಡಿವಾಳರ, ಹೇಮಾ ಖುರ್ಸಾಪೂರ, ನಾಗೇಂದ್ರ ಕಟಕೋಳ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ-




















0 Comments