ದೇವನೂರು: ಧರ್ಮ ದೇವರ ಹೆಸರಲ್ಲಿ ಕೊಲೆ-ಸುಲಿಗೆ ದ್ವೇಷ ಮಾಡುವವರನ್ನು ದೇವರೂ ಕೂಡ ಕಾಪಾಡಲಾರ

devanuru1

ಒಟ್ಟಿನಲ್ಲಿ ಇದು ಎಲ್ಲರಿಗೂ ಆತ್ಮಾವಲೋಕನದ ಕಾಲ. ಜನರಲ್ ಮುಷರಫ್ರ ಕೊನೆಗಾಲದ ಆತ್ಮಾವಲೋಕದ ಮಾತುಗಳೂ ನಮಗೆ ಪಾಠವಾಗಬಲ್ಲುವು – ಸಯೀದ್, ಲಖ್ವಿ ಇವರುಗಳು ಕಾಶ್ಮೀರದ ವಿಮೋಚನಾ ಹೋರಾಟಗಾರರಾಗಿದ್ದಾಗ ಅವರು ನಮ್ಮ ಹೀರೋಗಳಾಗಿದ್ದರು. ಯಾವಾಗ ಅವರ ಹೋರಾಟಕ್ಕೆ ಧಾಮರ್ಿಕ ಉಗ್ರವಾದ ಅಂಟಿತೊ ಆಗ ಅದು ಭಯೋತ್ಪಾದನೆಯಾಗಿ ಮಾರ್ಪಟ್ಟಿತು.

ಈಗ ಆ ಭಯೋತ್ಪಾದನೆ ತಮ್ಮ ಜನರನ್ನೇ ಅಂದರೆ ನಮ್ಮವರನ್ನೇ ಕೊಲ್ಲುವಲ್ಲಿಗೆ ಬಂದು ನಿಂತಿದೆ – ಇದನ್ನು ಚರಿತ್ರೆ ಕೂಗಿ ಕೂಗಿ ಹೇಳುತ್ತಾ ಬಂದಿದೆ. ಹಾಗೇ ‘ಧರ್ಮ ದೇವರ ಹೆಸರಲ್ಲಿ ಕೊಲೆ-ಸುಲಿಗೆ ದ್ವೇಷ ಮಾಡುವವರನ್ನು ದೇವರೂ ಕೂಡ ಕಾಪಾಡಲಾರ’ ಎಂಬ ಯೋಗಿಯ ಮಾತೂ ಇದೆ. – ಇದನ್ನು ಈ ಸಂದರ್ಭದಲ್ಲಿ ನೆನಪಿಸುವುದಕ್ಕಾಗಿ ಪ್ರಶಸ್ತಿಗಳನ್ನು ಹಿಂತಿರುಗಿಸುತ್ತಿದ್ದೇನೆ.

ದೇವನೂರ ಮಹಾದೇವ

‍ಲೇಖಕರು admin

November 14, 2015

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: