‘ದೇಶ ಕಾಲ’ ವಿಶೇಷ ಸಂಚಿಕೆ ಬಗ್ಗೆ ಮಂಜುನಾಥ್ ಲತಾ ಹಾಗೂ ಚಂದ್ರಶೇಕರ್ ಐಜೂರು ಬರೆದ ಲೇಖನ ಪ್ರಕಟವಾಗಿತ್ತು. ಜುಗಾರಿ ಕ್ರಾಸ್ ನಲ್ಲಿ ಅದನ್ನು ಚರ್ಚೆಗೆ ಇಡಲಾಗಿತ್ತು. ಕವಿ ಡಿ ಎಸ್ ರಾಮಸ್ವಾಮಿ ಬರೆದ ಪ್ರತಿಕ್ರಿಯೆ ಇಲ್ಲಿದೆ. ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ‘ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದಲ್ಲಿ ಸಾಹಿತಿ ಎಸ ಜಿ ಸಿದ್ಧರಾಮಯ್ಯ ಅವರು ಮಂಡಿಸಿದ ಅಭಿಪ್ರಾಯ ಇಲ್ಲಿದೆ-
ನಿಮ್ಮ ಪ್ರತಿಕ್ರಿಯೆಗೆ ಸ್ವಾಗತ-
‘ಉದಯವಾಣಿ’ವರದಿ]]>
'ದೇಶ ಕಾಲ'ದ ಬಗ್ಗೆ ಮನೆಯಂಗಳದಲ್ಲಿ..





0 Comments