ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ನಂಜುಂಡಸ್ವಾಮಿ ರೇಖಾ ಸಂಭ್ರಮ

ಖ್ಯಾತ ಕಲಾವಿದ, ವ್ಯಂಗ್ಯಚಿತ್ರಕಾರ ನಂಜುಂಡಸ್ವಾಮಿ ಅವರು 90 ಸಾಹಿತಿಗಳನ್ನು ಕುರಿತು ರಚಿಸಿರುವ ರೇಖಾಚಿತ್ರಗಳ ಪ್ರದರ್ಶನಕ್ಕೆ ಅತ್ಯುತ್ಸಾಹದ ಪ್ರತಿಕ್ರಿಯೆ ವ್ಯಕ್ತವಾಗಿದೆ,

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನಲ್ಲಿ ನಡೆಯುತ್ತಿರುವ ಈ ಪ್ರದರ್ಶನವನ್ನು ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಈ ಕಾರಣದಿಂದಾಗಿ ಪ್ರದರ್ಶನವನ್ನು ಈ ತಿಂಗಳ 25ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ನಂಜುಂಡಸ್ವಾಮಿ ಅವರು ಸಂಗೀತಗಾರರ ರೇಖಾ ಚಿತ್ರಗಳ ಪ್ರದರ್ಶನವನ್ನು ನಡೆಸಿ ಯಶಸ್ವಿಯಾಗಿದ್ದರು.

‍ಲೇಖಕರು avadhi

15 November, 2023

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading