ನಗೆ-ಸುಗ್ಗಿ ವ್ಯಂಗ್ಯ ಚಿತ್ರ ಪ್ರದರ್ಶನ ಫೋಟೋ ಆಲ್ಬಂ…

ಕರ್ನಾಟಕದ ನಾಲ್ಕು ಖ್ಯಾತ ಕಲಾವಿದರ ವ್ಯಂಗ್ಯಚಿತ್ರ ಪ್ರದರ್ಶನವನ್ನು ಬೆಂಗಳೂರಿನ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ ಆರ್ಟ್‌ ಗ್ಯಾಲರಿಯಲ್ಲಿ ಖ್ಯಾತ ಕಲಾವಿದ ಚಂದ್ರನಾಥ್‌ ಆಚಾರ್ಯ ಉದ್ಘಾಟಿಸಿದರು.

ಅಪರಂಜಿ ಮಾಸಪತ್ರಿಕೆಯ ಸಂಪಾದಕ ಶಿವಕುಮಾರ್‌, ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆ, ಹಿರಿಯ ವ್ಯಂಗ್ಯಚಿತ್ರಕಾರ ಎಂ ಎನ್‌ ಸುಬ್ರಮಣ್ಣ ಸೇರಿದಂತೆ ಪ್ರದರ್ಶನದ ಕಲಾವಿದರಾದ ನಂಜುಂಡ ಸ್ವಾಮಿ, ರಘುಪತಿ ಶೃಂಗೇರಿ, ನಾಗನಾಥ್‌ ಗೌರಿಪುರ, ದತ್ತಾತ್ರಿ ಎಂ ಎನ್‌ ಇದ್ದರು.

‍ಲೇಖಕರು Admin

January 28, 2023

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: