ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ನಟನ’ದ ಹಾಡು ಪಾಡು

ಮಂಡ್ಯ ರಮೇಶ್ ಮುತುವರ್ಜಿಯಿಂದ ಕಟ್ಟಿದ ‘ನಟನ’ ಗಟ್ಟಿಯಾಗಿ ನೆಲೆ ನಿಂತಿತು ಎನ್ನುವಾಗಲೇ ಬಂದ ಬಿರುಗಾಳಿ ಬಿರುಗಾಳಿಯಂತ ಸುದ್ದಿ ತಂದಿದೆ. ಮೈಸೂರಿನಲ್ಲಿ ಕಳೆದ ಹಲವಾರು ದಿನಗಳಿಂದ ಸುರಿಯುತ್ತಿರುವ ಮಳೆ, ಗಾಳಿಗೆ ನಟನ ರಂಗ ಮಂಟಪ ತತ್ತರಿಸಿದೆ.

ಮಂಡ್ಯ ರಮೇಶ್ ನಟನದ ಮೂಲಕ ಮಾಡಿದ ಕೆಲಸಗಳು ನಿಮಗೆ ಗೊತ್ತು. ಮೈಸೂರಿನಲ್ಲಿ ಈಗ ಅದೂ ಒಂದು ಹೆಗ್ಗುರುತು. ನಟನ ದ ಸ್ಥಿತಿಯನ್ನು ಬಿಂಬಿಸುವ ಈ ಚಿತ್ರಗಳನ್ನು ರಮೇಶ್ ನೋವಿನಿಂದಲೇ ಕಳಿಸಿಕೊಟ್ಟಿದ್ದಾರೆ.

ನಾವು ಏನು ಮಾಡಬಹುದು ಯೋಚಿಸೋಣ. ನಟನ ಗಟ್ಟಿ ನೆಲೆ ಹೊಂದಲು ನಾವೆಲ್ಲಾ ಕೈ ಜೋಡಿಸಬಹುದು ಅಲ್ಲವೇ?

‍ಲೇಖಕರು avadhi

20 May, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

2 Comments

  1. Madhu

    thumba bejaraythu photos nodi…. naavu enu madabahudu??

  2. ಮಂಡ್ಯರಮೇಶ್

    ಸಹೃದಯರೇ, ಸ್ಪಂದನಕ್ಕೆ ಹೃದಯದ ನಮನಗಳು.
    `ನಟನ` ಮತ್ತೆ ಕಟ್ಟಲು ನಿಮ್ಮ ಪ್ರತಿಕ್ರಿಯೆ ನಮ್ಮ ಮನಸ್ಸನ್ನು ಮತ್ತಷ್ಟು ಹುರಿದುಂಬಿಸುತ್ತದೆ. `ಅವಧಿ`ಯ ಗೆಳೆಯರಿಗೆ, ಓದುಗರಿಗೆ ಮತ್ತೊಮ್ಮೆ ಧನ್ಯವಾದಗಳು.
    ಮಂಡ್ಯ ರಮೇಶ್
    ಮತ್ತು
    ನಟನ ಬಳಗ

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading