ನಲ್ನುಡಿ ಕಥಾಸ್ಪರ್ಧೆ-2010..

ಕರ್ನಾಟಕ ರಕ್ಷಣಾ ವೇದಿಕೆಯ ಮುಖವಾಣಿ ‘ಕರವೇ ನಲ್ನುಡಿ ಮಾಸಪತ್ರಿಕೆ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷಾಂಕವನ್ನು ಹೊರತರುತ್ತಿದ್ದು, ಕಥಾ ಸ್ಪರ್ಧೆಯನ್ನು ಏರ್ಪಡಿಸಿದ್ದು, ಕಥೆಗಾರರಿಂದ ಕಥೆಗಳನ್ನು ಆಹ್ವಾನಿಸಿದೆ.

ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಕಥೆಗಳನ್ನು ಕಳುಹಿಸಲು ಕಡೆಯ ದಿನಾಂಕ ಅಕ್ಟೋಬರ್ 20.ಪ್ರಥಮ ಬಹುಮಾನ 25,೦೦೦ ರೂ., ದ್ವಿತೀಯ ಬಹುಮಾನ15,೦೦೦ ರೂ., ತೃತೀಯ ಬಹುಮಾನ 1೦,೦೦೦ ರೂ. ಕನ್ನಡದ ಶ್ರೇಷ್ಠ ವಿಮರ್ಶಕರ ತಂಡವೊಂದು ಕಥಾಸ್ಪರ್ಧೆಯ ತೀರ್ಪು ನೀಡಲಿದ್ದು, ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ಮೆಚ್ಚುಗೆ ಪಡೆದ ಕಥೆಗಳನ್ನು ‘ನಲ್ನುಡಿ ಮಾಸಿಕದಲ್ಲಿ ಪ್ರಕಟಿಸಲಾಗುವುದು.
ಹಾಳೆಯ ಒಂದೇ ಮಗ್ಗುಲಲ್ಲಿ ಸ್ಫುಟವಾಗಿ ಬರೆದ ಕಥೆಗಳನ್ನು ಸಂಪಾದಕರು, ನಲ್ನುಡಿ ಕಥಾಸ್ಪರ್ಧೆ-೨೦೧೦, ಕರವೇ ನಲ್ನುಡಿ ಮಾಸಪತ್ರಿಕೆ, ಕನಸು ಕ್ರಿಯೇಷನ್ಸ್, ನಂ.೬/೨, ಶಿವಾನಂದ ವೃತ್ತ, ಕುಮಾರಕೃಪ ರಸ್ತೆ, ಬೆಂಗಳೂರು-೧ ಈ ವಿಳಾಸಕ್ಕೆ ಕಳುಹಿಸ ಬೇಕು
ಹೆಚ್ಹಿನ ಮಾಹಿತಿಗಾಗಿ 080-2234 1762 ಗೆ ಸಂಪರ್ಕಿಸಬಹುದು

‍ಲೇಖಕರು avadhi

September 27, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: