ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ನಲ್ಲತಂಬಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ….

ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೨೨ನೇ ಸಾಲಿನ ಅನುವಾದ ಪ್ರಶಸ್ತಿಯನ್ನು ಇಂದು ಘೋಷಿಸಲಾಗಿದೆ.

ಖ್ಯಾತ ಅನುವಾದಕ ಕೆ ನಲ್ಲತಂಬಿ ಅವರು ಕನ್ನಡದಿಂದ ತಮಿಳಿಗೆ ಅನುವಾದಿಸಿದ ನೇಮಿಚಂದ್ರ ಅವರ ʼಯಾದ್ ವಶೇಮ್ʼಗೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ತಮಿಳು ಭಾಷೆಯ ಅನುವಾದ ಪ್ರಕಾರದಲ್ಲಿ ಈ ಪ್ರಶಸ್ತಿ ಘೋಷಿಸಲಾಗಿದೆ.

‍ಲೇಖಕರು Admin

22 December, 2022

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading