ನಾಗರಾಜ್ ಕೋಟೆ ಹಾಸ್ಯಗವನ ನನಗೆ ತುಂಬಾನೆ ಇಷ್ಟ..

ಈಟೀವಿ ಕನ್ನಡ ವಾಹಿನಿಯಲ್ಲಿ ವಾವ್ ! ಕಾರ್ಯಕ್ರಮದಲ್ಲಿ ವಿಶೇಷ ಅನ್ನಿಸಿದ್ದು ಹಾಸ್ಯ ಕಲಾವಿದರ ಹಾಗೆನ್ನುವುದಕ್ಕಿಂತ ಮನೋಲ್ಲಾಸ ಹೆಚ್ಚಿಸುವ ಕಲಾವಿದರ ಕಾರ್ಯಕ್ರಮ. ನಾಗರಾಜ ಕೋಟೆ, ಮಿಮಿಕ್ರಿ ಪ್ರೊಫೆಸರ್ ದಯಾನಂದ್ ಕಾರ್ಯಕ್ರಮ ವಾವ್ ಅನ್ನುವಂತೆ ಇತ್ತು. ಮುಖ್ಯವಾಗಿ ಸಾಮಾನ್ಯವಾಗಿ ನಾಗರಾಜ್ ಕೋಟೆ ಅವರ ಹಾಸ್ಯ ಹನಿಗವನ ನನಗೆ ತುಂಬಾನೆ ಇಷ್ಟ. ಅವರು ಎಫೆಮ್ ಒಂದರಲ್ಲಿ ಮಾಡುವ ಪಟೇಲನ ಜೋಕ್ ಸಿಕ್ಕಾಪಟ್ಟೆ ಖುಷಿ ಕೊಡುತ್ತದೆ. ಅಂತಹುದೇ ಹಾಸ್ಯದ ಖುಷಿ ಸಾಯಿ ಕುಮಾರ್ ಅವರ ಕಾರ್ಯಕ್ರಮದಲ್ಲಿ ಹಂಚಿದರು. ಕೋಟೆಯವರ ಮಾತಿನ ಶೈಲಿ ಕಂಡು ಸಾಯಿ ಎಮಿಟೇಮಿಟೊ ಎಂದು ಮೌನವಾಗಿ ಎಂಜಾಯ್ ಮಾಡಿದರು 🙂

ಮಿಮಿಕ್ರಿ ದಯಾನಂದ್ ಮಾತಾಡದೆ ಮೌನವಾಗಿ ಅವರು ಆಂಗಿಕ ಶೈಲಿಯಿಂದ ಹಿರಿಯ ಕಲಾವಿದರ ಸ್ಟೈಲ್ಸ್ ತೋರಿದರು. ಡಯಲಾಗ್ ಹೇಳುವುದರಿಂದ ಎಲ್ಲರಿಗೂ ಆ ಕಲಾವಿದರ ಬಗ್ಗೆ ಚೆನ್ನಾಗಿ ತಿಳಿಯುತ್ತದೆ. ಆದರೆ ಇವರು ಕೇವಲ ಬಾಡಿ ಲಾಂಗ್ವೇಜ್ ಮೂಲಕ ಈ ಪರಿ ಪ್ರತಿಭೆ ತೋರಿದರೆ ಸಾಯಿ ಮಾತ್ರವಲ್ಲ ಸಮಸ್ತ ವೀಕ್ಷಕ ಪ್ರಭುಗಳು ಖುಷಿ ಪಡ್ತಾರೆ ಸಚ್ಚಿ 🙂 ಪೂರ್ಣ ಓದಿಗೆ- ಮೀಡಿಯಾ ಮೈಂಡ್ ]]>

‍ಲೇಖಕರು G

January 24, 2011

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: