ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ನಾಗೇಶ್ ಹೆಗಡೆ, ಸಿ ಆರ್ ಚಂದ್ರಶೇಖರ್ ಗೆ ವಿಜ್ಞಾನ ಜೀವಮಾನ ಸಾಧನೆ ಪ್ರಶಸ್ತಿ

ವಿಜ್ಞಾನದಲ್ಲಿ ಜೀವಮಾನ ಸಾಧನೆಗೆ ನೀಡಲಾಗುವ ಪ್ರಶಸ್ತಿಗೆ ಖ್ಯಾತ ವಿಜ್ಞಾನ ಲೇಖಕರಾದ ನಾಗೇಶ್ ಹೆಗಡೆ ಹಾಗೂ ಸಿ ಆರ್ ಚಂದ್ರಶೇಖರ್ ಅವರನ್ನು ಆಯ್ಕೆ ಮಾಡಲಾಗಿದೆ.

ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕೊಡಮಾಡುವ ಈ ಪ್ರಶಸ್ತಿ ವಿಜ್ಞಾನ ಸಂವಹನದಲ್ಲಿ ಜೀವಮಾನ ಸಾಧನೆ ಮಾಡಿದವರನ್ನು ಗುರುತಿಸುತ್ತದೆ.

ಪ್ರಶಸ್ತಿ ಒಂದು ಲಕ್ಷ ರೂ ನಗದು ಹಾಗೂ ಚಿನ್ನದ ಪದಕವನ್ನು ಒಳಗೊಂಡಿರುತ್ತದೆ.

ಮಾರ್ಚ್ 2ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ವಿತರಿಸಲಾಗುವುದು.

‍ಲೇಖಕರು avadhi

26 February, 2021

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading