ನಾನೂ ಜೆ ಎನ್ ಯು : ಕೇಳಿ ಪಿ ಸಾಯಿನಾಥ್ ಆಡಿದ ಮಾತು

ಸಾಯಿನಾಥ್ ಅವರ ತರಗತಿ ಈಗಷ್ಟೇ ಮುಗಿಯಿತು.

ಭಾರತದ ಬಡತನದ ಚಿತ್ರವನ್ನು ಅಂಕಿ ಅಂಶಗಳ ಮೂಲಕ ವಿವರವಾಗಿ ಬಿಡಿಸಿಟ್ಟ ಅವರು ಇದೀಗ ಧಾರ್ಮಿಕ ಮೂಲಭೂತದೊಂದಿಗೆ Religious fundamentalism) ಆರ್ಥಿಕ ಮೂಲಭೂತವೂ ( Economic Fundamentalism) ಸೇರಿಕೊಂಡು ಭಾರತ ಹೇಗೆ ದುರ್ಬಲವಾಗುತ್ತಿದೆ ಎಂಬುದನ್ನು ಮನಮುಟ್ಟುವಂತೆ ಪ್ರಸ್ತುತ ಪಡಿಸಿದರು.

ಯುದ್ಧಗಳಿಂದ ಜರ್ಜರಿತವಾಗಿದ್ದ ವಿಯಟ್ನಾಂ ಮತ್ತು ಶ್ರೀ ಲಂಕಾಗಳು ಅಭಿವೃದ್ಧಿಯಲ್ಲಿ ನಮ್ಮನ್ನು ಹಿಂದೆ ಹಾಕಿದ ಪರಿಯನ್ನೂ ಹೇಳಲು ಅವರು ಮರೆಯಲಿಲ್ಲ.
ನಮ್ಮೊಡನೆ ಎಷ್ಟೊಂದು ಒಳ್ಳೆಯ ಮನಸುಗಳು ಸೇರಿಕೊಂಡಿವೆ!

-ಪುರುಷೋತ್ತಮ ಬಿಳಿಮಲೆ 

‍ಲೇಖಕರು Admin

February 20, 2016

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

2 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: