ತೇಜಸ್ವಿ ಕಂಡ 'ಗೂಬೆ ಲೋಕ'

‘ನಿಶಾಚಾರಿ ಗೂಬೆಗಳ ಮುಗ್ಧ ಲೋಕದ ಅನಾವರಣ’. ಸಾಹಿತಿ ಪೂರ್ಣಚಂದ್ರ ತೇಜಸ್ವಿ ಹಾಗೂ ಜೀವಸಂಕುಲದ ನಡುವೆ ಅವಿನಾಭಾವ ಸಂಬಂಧವಿತ್ತು. ಗೂಬೆಯ ಕಂಡರೆ ಅಪಶಕುನ ಎನ್ನುವ ನಂಬಿಕೆಯಿದೆ. ಆದರೆ, ತೇಜಸ್ವಿ ಅವರು ಗೂಬೆಯ ವಿವಿಧ ಮುಖಗಳನ್ನು ತಮ್ಮ ಕಲಾಕೃತಿಯಲ್ಲಿ ಬಿಡಿಸಿದ್ದಾರೆ. ಅವರ ಜನ್ಮದಿನದ ಅಂಗವಾಗಿ ಕರ್ನಾಟಕ ಚಿತ್ರಕಲಾ ಪರಿಷತ್‍ನಲ್ಲಿ ಜೀವಲೋಕ ಸರಣಿಯ ಅಡಿಯಲ್ಲಿ ಈ ಕಲಾಕೃತಿಗಳ ಪ್ರದರ್ಶನವನ್ನು ಸೆಪ್ಟೆಂಬರ್ 7ರಿಂದ 15ರ ವರೆಗೂ ಏರ್ಪಡಿಸಲಾಗಿದೆ.
ತಾಯಿ ಲೋಕೇಶ್ ಅವರು ಈ ಕಲಾಕೃತಿಗಳ ಚಿತ್ರಗಳನ್ನು ಸೆರೆಹಿಡಿದಿದ್ದು, ಅವುಗಳ ಪ್ರದರ್ಶನವೇ ಇದಾಗಿದೆ.
ತಾಯಿ ಲೋಕೇಶ್
 



 



 

‍ಲೇಖಕರು avadhi

September 13, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: