ಎಚ್ ಎಸ್ ವೆಂಕಟೇಶ ಮೂರ್ತಿ ಅವರ ‘ಎಚ್ ಎಸ್ ವಿ ಅನಾತ್ಮ ಕಥನ’ ಪುಸ್ತಕ ನ್ಯೂಜೆರ್ಸಿಯಲ್ಲಿ ಬಿಡುಗಡೆಗೊಂಡಿತು. ಮೇ ಫ್ಲವರ್ ಹಾಗೂ ಪ್ರಸ್ತಾಪ ಸಂಘಟನೆಗಳು ಕಾರ್ಯಕ್ರಮ ಹಮ್ಮಿಕೊಂಡಿದ್ದವು. ನ್ಯೂಜೆರ್ಸಿಯ ಡಾ. ರಂಗಾಚಾರ್ ಅವರ ಮನೆ ಸಮಾರಂಭದ ಅಂಗಳವಾಗಿತ್ತು. ಎಚ್ ವೈ ರಾಜಗೋಪಾಲ್ ಪುಸ್ತಕ ಬಿಡುಗಡೆ ಮಾಡಿದರು. ಬಿ.ಆರ್. ಲಕ್ಷ್ಮಣ ರಾವ್ , ಎಚ್.ಎಸ್ .ವೆಂಕಟೇಶಮೂರ್ತಿ ಸಮಾರಂಭದಲ್ಲಿದ್ದರು. ಅಮೆರಿಕಾದ ವಿವಿಧೆಡೆಗಳ ಕನ್ನಡಿಗರು ಭಾಗವಹಿಸಿದ್ದರು. ಶ್ರೀಕಾಂತ ಬಾಬು ಕಂಡಂತೆ ಪುಸ್ತಕ ಸಂಭ್ರಮ ಹೀಗಿತ್ತು.




ಮತ್ತಷ್ಟು ಫೋಟೋಗಳಿಗಾಗಿ ಭೇಟಿ ಕೊಡಿ ಓದು ಬಜಾರ್
ದೆಹಲಿಯಲ್ಲಿ ರಹಮತ್
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]





While publishing photos, if you publish the name of at least some of the important persons present will be of great help