ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ನ್ಯೂಜೆರ್ಸಿಯಲ್ಲಿ ‘ಮೇಫ್ಲವರ್’ ಬಿಡುಗಡೆ …

ಎಚ್ ಎಸ್ ವೆಂಕಟೇಶ ಮೂರ್ತಿ ಅವರ ‘ಎಚ್ ಎಸ್ ವಿ ಅನಾತ್ಮ ಕಥನ’ ಪುಸ್ತಕ ನ್ಯೂಜೆರ್ಸಿಯಲ್ಲಿ ಬಿಡುಗಡೆಗೊಂಡಿತು. ಮೇ ಫ್ಲವರ್ ಹಾಗೂ ಪ್ರಸ್ತಾಪ ಸಂಘಟನೆಗಳು ಕಾರ್ಯಕ್ರಮ ಹಮ್ಮಿಕೊಂಡಿದ್ದವು. ನ್ಯೂಜೆರ್ಸಿಯ ಡಾ. ರಂಗಾಚಾರ್ ಅವರ ಮನೆ ಸಮಾರಂಭದ ಅಂಗಳವಾಗಿತ್ತು. ಎಚ್ ವೈ ರಾಜಗೋಪಾಲ್ ಪುಸ್ತಕ ಬಿಡುಗಡೆ ಮಾಡಿದರು.  ಬಿ.ಆರ್. ಲಕ್ಷ್ಮಣ ರಾವ್ , ಎಚ್.ಎಸ್ .ವೆಂಕಟೇಶಮೂರ್ತಿ ಸಮಾರಂಭದಲ್ಲಿದ್ದರು. ಅಮೆರಿಕಾದ ವಿವಿಧೆಡೆಗಳ ಕನ್ನಡಿಗರು ಭಾಗವಹಿಸಿದ್ದರು. ಶ್ರೀಕಾಂತ ಬಾಬು ಕಂಡಂತೆ ಪುಸ್ತಕ ಸಂಭ್ರಮ ಹೀಗಿತ್ತು.




ಮತ್ತಷ್ಟು ಫೋಟೋಗಳಿಗಾಗಿ ಭೇಟಿ ಕೊಡಿ ಓದು ಬಜಾರ್

‍ಲೇಖಕರು avadhi

29 September, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

1 Comment

  1. kohimavittal

    While publishing photos, if you publish the name of at least some of the important persons present will be of great help

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading