ಕರ್ನಾಟಕ ಪತ್ರಕರ್ತೆಯರ ಸಂಘ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಯಲ್ಲಿ ಹಿರಿಯ ಪತ್ರಕರ್ತೆಯರನ್ನು ಸನ್ಮಾನಿಸಲಾಯಿತು.
ಹಿರಿಯ ಪತ್ರಕರ್ತ ಈಶ್ವರ ದೈತೋಟ, ಹಿರಿಯ ಅಧಿಕಾರಿ ಬಿ ಆರ್ ಮಮತಾ ಮುಖ್ಯ ಅತಿಥಿಗಳಾಗಿದ್ದರು. ಸಂಘದ ಅಧ್ಯಕ್ಷೆ ಶಾಂತಲಾ ಧರ್ಮರಾಜ್, ಕಾರ್ಯದರ್ಶಿ ಮಾಲತಿ ಭಟ್ ಉಪಸ್ಥಿತರಿದ್ದರು.
0 ಪ್ರತಿಕ್ರಿಯೆಗಳು